ಬ್ರೇಕಿಂಗ್ ನ್ಯೂಸ್
05-03-22 12:06 pm Udupi Correspondent ಕ್ರೈಂ
ಉಡುಪಿ, ಮಾ.5: ಸುಮಾರು 15 ವರ್ಷ ಸಂಸಾರ ನಡೆಸಿದ ಭೂಪನೊಬ್ಬ ಮೊದಲನೇ ಹೆಂಡತಿಗೆ ಏಕಾಏಕಿ ತ್ರಿಬಲ್ ತಲಾಖ್ ಕೊಟ್ಟು, ಎರಡನೇ ಮದುವೆಯಾದ ಬಗ್ಗೆ ನೊಂದ ಮಹಿಳೆ ಪೊಲೀಸ್ ದೂರು ನೀಡಿದ್ದಾರೆ.
ಮೋಸ ಮಾಡಿದ ಪತಿ ಹಾಗೂ ಆತನ ಮನೆಯವರ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಮಹಿಳೆ ದೂರು ದಾಖಲಿಸಿದ್ದಾರೆ. ಅಂಬಾಗಿಲು ನಿವಾಸಿ ಉಸ್ಮಾನ್ ಅವರ ಪುತ್ರಿ ಶೆಹನಾಝ್ ಅವರನ್ನು 2006ರಲ್ಲಿ ತೆಂಕ ಎರ್ಮಾಳಿನ ಮಯ್ಯದ್ದಿ ಅವರ ಪುತ್ರ ಮೊಹಮ್ಮದ್ ಯುಸೂಫ್ ಗೆ ಮದುವೆ ಮಾಡಲಾಗಿತ್ತು. ದಂಪತಿ ಗಂಡು ಮಗು ಹೊಂದಿದ್ದಾರೆ. ಆನಂತರ ಆರೋಪಿ ಯೂಸುಫ್, ಪತ್ನಿಗೆ ವರದಕ್ಷಿಣೆಗಾಗಿ ಕಿರುಕುಳ ಕೊಡಲಾರಂಭಿಸಿದ್ದ. ಹಣ ತೆಗೆದುಕೊಂಡು ಬಾ, ಇಲ್ಲದಿದ್ದಲ್ಲಿ ನಮ್ಮ ಮನೆಯಲ್ಲಿ ನಿನಗೆ ಜಾಗ ಇಲ್ಲ ಎಂದು ಪೀಡಿಸಿ ಹಲ್ಲೆ ನಡೆಸುತ್ತಿದ್ದ. ಹೀಗಾಗಿ ಶಹನಾಝ್ ತನ್ನ ತಂದೆ ಮನೆಯಲ್ಲೇ ವಾಸವಾಗಿದ್ದರು.
ಇತ್ತೀಚೆಗೆ ಆರೋಪಿ ಯುಸೂಫ್, ಶಹನಾಝ್ ತಂದೆಗೆ ಫೋನ್ ಕರೆ ಮಾಡಿ, ನಿಮ್ಮ ಮಗಳಿಗೆ ತ್ರಿಬಲ್ ತಲಾಖ್ ನೀಡುತ್ತಿದ್ದೇನೆ. ನಾನು ಕೃಷ್ಣಾಪುರದ ಝೀನತ್ನೊಂದಿಗೆ ಮದುವೆಯಾಗಿದ್ದೇನೆ ಎಂದು ಹೇಳಿದ್ದಾನೆ. ತ್ರಿಬಲ್ ತಲಾಕ್ ಮೂಲಕ ತನಗೆ ಗಂಡ ಯೂಸುಫ್ ಮೋಸ ಮಾಡಿದ್ದಾನೆ. ಇದಕ್ಕೆ ಯುಸೂಫ್ ಮತ್ತು ಅವನ 2ನೇ ಮದುವೆಗೆ ಸಹಕರಿಸಿದ ಅಲ್ತಾಫ್, ಸಿರಾಜ್, ಆಯಿಷಾ, ನಫೀಸಾ, ಹಸನ್ ಮತ್ತು ಝೀನತ್ ವಿರುದ್ಧ ನೊಂದ ಮಹಿಳೆ ಶಹನಾಝ್ ದೂರು ನೀಡಿದ್ದಾರೆ.
A woman, aggrieved by the fact that her husband has divorced her through triple talaq all of a sudden, and cheated her, has filed a complaint against her husband and his family members in the women's police station here.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm