ಬ್ರೇಕಿಂಗ್ ನ್ಯೂಸ್
08-03-22 10:57 pm mangalore correspondent ಕ್ರೈಂ
ಉಳ್ಳಾಲ, ಮಾ.8 : ತೊಕ್ಕೊಟ್ಟಿನ ಸ್ಟುಡಿಯೊ ಕಮ್ ವಸ್ತ್ರ ಮಳಿಗೆಯೊಂದರಲ್ಲಿ ಇಬ್ಬರು ಬುರ್ಖಾಧಾರಿ ಮಹಿಳೆಯರು ಕೈಚಳಕ ತೋರಿದ್ದು, ನೈಟಿಗಳನ್ನು ಬುರ್ಖಾದ ಒಳಗಿಟ್ಟು ಎಗರಿಸಿದ ಸಿಸಿಟಿವಿ ದೃಶ್ಯ ಜಾಲತಾಣಗಳಲ್ಲಿ ವೈರಲ್ ಆಗಿದೆ.

ತೊಕ್ಕೊಟ್ಟು ಒಳಪೇಟೆಯ ಚರ್ಚ್ ರಸ್ತೆಯಲ್ಲಿರುವ ವೆಲಂಕಣಿ ಲೇಡೀಸ್ ಸೆಲೆಕ್ಷನ್ಸ್ ಕಮ್ ಸ್ಟುಡಿಯೋದಲ್ಲಿ ಪಮಾ.7ರಂದು ಮಧ್ಯಾಹ್ನ ಘಟನೆ ನಡೆದಿದೆ. ಮಳಿಗೆಯಲ್ಲಿ ಮಹಿಳಾ ಸಿಬ್ಬಂದಿ ಇದ್ದ ವೇಳೆ ಗ್ರಾಹಕರ ಸೋಗಲ್ಲಿ ಬಂದಿದ್ದ ಇಬ್ಬರು ಬುರ್ಖಾಧಾರಿ ಮಹಿಳೆಯರು ಬಟ್ಟೆ ಖರೀದಿಸುವ ನೆಪದಲ್ಲಿ ಸಿಬ್ಬಂದಿಯನ್ನ ಯಾಮಾರಿಸಿ ಕೈಚಳಕ ತೋರಿದ್ದಾರೆ. ಸಿಬ್ಬಂದಿ ಕೆಳಗಡೆ ಬಾಗಿ ಹುಡುಕಾಟ ನಡೆಸುತ್ತಿದ್ದಾಗ ಕಪಾಟಿನಿಂದ ಏಳೆಂಟು ನೈಟಿಗಳನ್ನ ಬುರ್ಖಾದೊಳಗೆ ತೂರಿಸಿಕೊಂಡು ಕಾಲ್ಕಿತ್ತಿದ್ದಾರೆ. ಮಳಿಗೆಯ ಮಾಲಕರು ಅನುಮಾನ ಬಂದು ರಾತ್ರಿ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬುರ್ಖಾಧಾರಿ ಇಬ್ಬರು ಮಹಿಳೆಯರು ಬ್ಯಾರಿ ಭಾಷೆ ಮಾತನಾಡುತ್ತಿದ್ದುದಾಗಿ ಮಳಿಗೆಯ ಮಹಿಳಾ ಸಿಬ್ಬಂದಿ ಹೇಳಿದ್ದಾರೆ. ಸದ್ಯ ಈ ದೃಶ್ಯ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
Mangalore Muslims woman hide Nighty inside hijab at Thokottu store, caught on CCTV. The video of this has gone viral on social media. The two nab the nighty from the store and hide it inside their hijab.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm