ಬ್ರೇಕಿಂಗ್ ನ್ಯೂಸ್
09-03-22 07:58 pm HK Desk news ಕ್ರೈಂ
ಮಂಗಳೂರು, ಮಾ.9: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ದುಬೈನಿಂದ ಆಗಮಿಸಿದ್ದ ಪ್ರಯಾಣಿಕರು ಅಕ್ರಮವಾಗಿ 25 ಲಕ್ಷ ಮೌಲ್ಯದ ವಿದೇಶಿ ಕರೆನ್ಸಿಯನ್ನು ಹಿಡಿದುಕೊಂಡು ಬಂದು ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಬಂದಿದ್ದ ವ್ಯಕ್ತಿಯಲ್ಲಿ 90 ಸಾವಿರ ದಿರ್ಹಂ ಕರೆನ್ಸಿ ನೋಟುಗಳು ಪತ್ತೆಯಾಗಿದ್ದವು. ಅದರಲ್ಲಿ 17.77 ಲಕ್ಷ ರೂ. ಮೌಲ್ಯದ ಕರೆನ್ಸಿ ಇದ್ದುದನ್ನು ಅಧಿಕಾರಿಗಳು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ. ಇನ್ನೊಂದು ಪ್ರಕರಣದಲ್ಲಿ ಕೇರಳ ಮೂಲದ ಪ್ರಯಾಣಿಕನೊಬ್ಬ 10 ಸಾವಿರ ಅಮೆರಿಕದ ಡಾಲರ್ ಕರೆನ್ಸಿಯನ್ನು ಹೊಂದಿದ್ದು, ಅದರ ಮೌಲ್ಯ 7.40 ಲಕ್ಷ ಆಗಿರುತ್ತದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಎರಡೂ ಪ್ರಕರಣಗಳಲ್ಲಿ ಕಸ್ಟಮ್ ಅಧಿಕಾರಿಗಳು ಪ್ರಯಾಣಿಕರನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಬಜ್ಪೆ ಪೊಲೀಸರ ವಶಕ್ಕೆ ನೀಡಿದ್ದಾರೆ.
In two separate incidents, customs officials deployed at the airport here found foreign currency notes worth Rs 25.17 lac.A passenger arriving here from Dubai by an Air India Express flight on Tuesday march 8, was found to be in possession of 90,000 UAE dirhams worth Rs 17,77,500.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm