ಬ್ರೇಕಿಂಗ್ ನ್ಯೂಸ್
10-03-22 08:25 pm Bengaluru Correspondent ಕ್ರೈಂ
ಬೆಂಗಳೂರು, ಮಾ.10 : ಮದುವೆಯಾಗುವುದಾಗಿ ನಂಬಿಸಿ ಮಹಿಳಾ ಕಾನ್ಸ್ ಟೇಬಲ್ ಜೊತೆಗೆ ದೈಹಿಕ ಸಂಪರ್ಕ ಬೆಳೆಸಿದ್ದ ಇನ್ಸ್ ಪೆಕ್ಟರ್ ಗರ್ಭಪಾತದ ಮಾತ್ರೆ ನುಂಗಿಸಿ ಹಲ್ಲೆ ಮಾಡಿರುವ ಬಗ್ಗೆ ಗೋವಿಂದರಾಜಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ರಾಜ್ಯ ಗುಪ್ತದಳ ವಿಭಾಗದಲ್ಲಿ ಕಾರ್ಯ ನಿರ್ವಹಿಸುವ ಇನ್ಸ್ ಪೆಕ್ಟರ್ ವಿರುದ್ಧ ಮಹಿಳಾ ಕಾನ್ಸ್ಟೇಬಲ್ ಒಬ್ಬರು ದೂರು ನೀಡಿದ್ದಾರೆ. 2017ರಲ್ಲಿ ಪರಿಚಿತನಾಗಿದ್ದ ಇನ್ಸ್ ಪೆಕ್ಟರ್ ಮದುವೆಯಾಗುವುದಾಗಿ ನಂಬಿಸಿ ಬಿಡದಿ ಸಮೀಪದ ರೆಸಾರ್ಟ್ ಒಂದಕ್ಕೆ ಕರೆದುಕೊಂಡು ಹೋಗಿ ಬಲವಂತದಿಂದ ದೈಹಿಕ ಸಂಪರ್ಕ ನಡೆಸಿದ್ದರು. ನಂತರ ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದು 2019 ರಲ್ಲಿ ಮೂರು ತಿಂಗಳ ಗರ್ಭಿಣಿಯಾಗಿದ್ದ ವೇಳೆ ಚಿಕ್ಕಬಳ್ಳಾಪುರಕ್ಕೆ ಕರೆದೊಯ್ದು ಗರ್ಭಪಾತದ ಮಾತ್ರೆ ನುಂಗಿಸಿದ್ದರು. ಆರೋಗ್ಯದಲ್ಲಿ ಏರುಪೇರು ಉಂಟಾದಾಗ ಕೋಲಾರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಮೂಡಲಪಾಳ್ಯದ ಬಾಡಿಗೆ ಮನೆಯಲ್ಲಿ ಇರಿಸಿದ್ದರು. ಮತ್ತೆ ದೈಹಿಕ ಸಂಪರ್ಕ ಬೆಳಸಿದ್ದರಿಂದ ಗರ್ಭಿಣಿಯಾಗಿದ್ದೆ. ಮದುವೆಯಾಗುವಂತೆ ಒತ್ತಾಯಿಸಿದ್ದಕ್ಕೆ ಫೆಬ್ರವರಿ 13ರ ಮಧ್ಯರಾತ್ರಿ ಮನೆಗೆ ಬಂದು ಹೊಟ್ಟೆ ಮೇಲೆ ಹೊಡೆದಿದ್ದಾರೆ. ಇದರಿಂದ ಮತ್ತೆ ಗರ್ಭಪಾತವಾಗಿದೆ. ಇದಲ್ಲದೆ, ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿ ತನಗೆ ಜೀವ ಬೆದರಿಕೆ ಹಾಕಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ನೊಂದ ಮಹಿಳಾ ಕಾನ್ಸ್ ಟೇಬಲ್ ದೂರು ನೀಡಿದ್ದಾರೆ.
Bangalore Sexual harrasment by Police Inspector, complaint filed. Inspector has continually raped the girl in the name of marrying her and has given tablets of abortion. A case has been registered at Govindarajapura Police Station.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm