ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.
ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm