ಬ್ರೇಕಿಂಗ್ ನ್ಯೂಸ್
11-03-22 01:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.11: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರಾಕ್ಷಸಿ ಪ್ರವೃತ್ತಿಯ ಕಿರಾತಕ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ತನ್ನ ಮೂರು ತಿಂಗಳ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಕೊಲೆಗೆ ಯತ್ನಿಸಿದ್ದಲ್ಲದೆ, ಎರಡೂವರೆ ವರ್ಷದ ಪುಟ್ಟ ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ.
ಗಾಯಾಳು ಪತ್ನಿ ಮೀನಾ(23) ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಈಕೆ ಬಾಬು (37) ಎಂಬಾತನನ್ನ ಎರಡನೇ ಮದುವೆ ಆಗಿದ್ದು ಆತನೇ ಈ ಕೃತ್ಯ ಎಸಗಿರುವ ಕಿರಾತಕ.
ಏಳು ವರ್ಷದ ಹಿಂದೆ ವಿಜಯಕಾಂತ ಎಂಬವರನ್ನ ವರಿಸಿದ್ದ ಮೀನಾಗೆ ಮೂರು ಜನ ಹೆಣ್ಣು ಮಕ್ಕಳಿದ್ದರು. ಆನಂತರ ಮೂರು ವರ್ಷದ ಹಿಂದೆ ವಿಜಯಕಾಂತ್ ತೀರಿಹೋಗಿದ್ದರು. ಆನಂತರ ಮೀನಾಗೆ ಬಾಬು ಎಂಬಾತನ ಪರಿಚಯವಾಗಿದ್ದು ಮದುವೆ ಆಗ್ತಿನಿ ಎಂದು ಮುಂದೆ ಬಂದಿದ್ದ. ಇಬ್ಬರೂ ಮದುವೆ ಆಗಿ ಬೈಯಪ್ಪನಹಳ್ಳಿಯಲ್ಲಿ ಒಂದು ವರ್ಷದಿಂದ ವಾಸವಿದ್ದರು. ಈ ನಡುವೆ ಬಾಬು ಕುಡಿತದ ಚಟ ಹೊಂದಿದ್ದು ಮೀನಾ ಕೂಲಿ ಮಾಡಿ ಕೂಡಿಟ್ಟ ಹಣವನ್ನು ಕುಡಿದು ಹಾಳು ಮಾಡ್ತಿದ್ದ.

ಇದೇ ವಿಚಾರದಲ್ಲಿ ಜಗಳ ನಡೆದಿದ್ದು ಇನ್ನು ದುಡ್ಡು ಕೇಳಿದ್ರೆ ಮೈಮೇಲೆ ಡೀಸೆಲ್ ಸುರಿದು ಸತ್ತೋಗುತ್ತೇನೆಂದಿದ್ದಳು ಮೀನಾ. ನೀನ್ಯಾಕೆ ಸಾಯ್ತೀಯಾ, ನಾನೇ ನಿನ್ನ ಸಾಯಿಸ್ತೇನೆಂದು ಸ್ಟೌನಿಂದ ಡೀಸೆಲ್ ಸುರಿದು ಗಂಡನೇ ಸ್ವತಃ ಬೆಂಕಿ ಹಚ್ಚಿದ್ದಾನೆ. ಮೂರು ತಿಂಗಳ ಗರ್ಭಿಣಿ ಆಗಿರುವ ಮೀನಾ ಅರೆಬರೆ ಸುಟ್ಟು ಹೋಗಿದ್ದಾಳೆ. ಇದೇ ವೇಳೆ ಮೀನಾ ಮೊದಲ ಪತಿಗೆ ಜನಿಸಿದ್ದ ಪುಟ್ಟ ಹೆಣ್ಣು ಮಗುವನ್ನು ಕಚ್ಚಿ ವಿಕೃತಿ ಮೆರೆದಿದ್ದಾನೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ಆರೋಪಿ ಬಾಬುವನ್ನು ಬಂಧಿಸಿದ್ದಾರೆ.
Bangalore Man sets pregnant wife and three year old daughter on fire when she refuses to give money for drinking. A case has been registered and husband has been arrested by City Police.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm