ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.



ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm