ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.
ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
21-04-25 07:27 pm
Bangalore Correspondent
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm