ಬ್ರೇಕಿಂಗ್ ನ್ಯೂಸ್
11-03-22 08:49 pm HK Desk news ಕ್ರೈಂ
ಬೆಳಗಾವಿ, ಮಾ.11: ಹೋಮ, ಅಭಿಷೇಕ ಮಾಡಿಸಿದ್ರೆ ಸಂಕಷ್ಟ ಪರಿಹಾರ ಆಗುತ್ತೆ. ಸಂತಾನ ಭಾಗ್ಯ, ನೌಕರಿ ಲಭಿಸುತ್ತೆ ಎಂದು ನಂಬಿಸಿ ವಂಚಿಸುತ್ತಿದ್ದ ನಕಲಿ ಜ್ಯೋತಿಷಿಯನ್ನು ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ.
ರಾಯಚೂರ ಮೂಲದ ನಕಲಿ ಜ್ಯೋತಿಷಿ ಬಸವರಾಜ ಬುಡಬುಡಕೇರ ಬಂಧಿತ ವ್ಯಕ್ತಿ. ದಿನ ಪತ್ರಿಕೆಯಲ್ಲಿ ರಾಮ ಭಟ್, ಜ್ಯೋತಿಷಿ ಎಂದು ಜಾಹೀರಾತು ಕೊಟ್ಟು ವಂಚಿಸುತ್ತಿದ್ದ ಖದೀಮನ ಬಗ್ಗೆ ವಂಚನೆಗೊಳಗಾದ ಮಹಿಳೆಯರು ಪೊಲೀಸ್ ದೂರು ನೀಡಿದ್ದರು. ಬೆಳಗಾವಿಯಲ್ಲಿ ಇಬ್ಬರು ಮಹಿಳೆಯರಿಂದ 70 ಸಾವಿರಕ್ಕೂ ಅಧಿಕ ಹಣ ವಸೂಲಿ ಮಾಡಿದ್ದ ಬಗ್ಗೆ ದೂರಿನಲ್ಲಿ ಆರೋಪಿಸಲಾಗಿತ್ತು.
ಅಲ್ಲದೆ, ಹಣ ಪಡೆದ ಬಳಿಕ ಆ ಮಹಿಳೆಯರನ್ನೇ ಬ್ಲಾಕ್ ಮೇಲ್ ಮಾಡುತ್ತಿದ್ದ. ಭರವಸೆ ಈಡೇರದೇ ಇದ್ದಾಗ ಮಹಿಳೆಯರು ಹಣ ಹಿಂತಿರುಗಿಸಲು ಕೇಳುತ್ತಿದ್ದರು. ಆದರೆ ಹಣ ಕೊಡಲು ನಿರಾಕರಿಸಿ ಬೇರೆ ರೀತಿಯಲ್ಲಿ ಬ್ಲಾಕ್ ಮೇಲ್ ಮಾಡುತ್ತಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿ, ಅಕೌಂಟ್ ನಲ್ಲಿದ್ದ 4 ಲಕ್ಷ ರುಪಾಯಿ ಸೀಜ್ ಮಾಡಿದ್ದಾರೆ. ಅಲ್ಲದೆ, ನಕಲಿ ಜ್ಯೋತಿಷಿಗಳ ಬಗ್ಗೆ ಎಚ್ಚರಿಕೆಯಿಂದ ಇರುವಂತೆ ಬೆಳಗಾವಿ ಡಿಸಿಪಿ ರವೀಂದ್ರ ಗಡಾದಿ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Fake astrologer arrested by Cyber police in Belagavi for making fake promotions online and cheating people of assuring fake blessings.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm