ಬ್ರೇಕಿಂಗ್ ನ್ಯೂಸ್
15-03-22 08:42 pm HK Desk news ಕ್ರೈಂ
ಚಂಡೀಗಢ, ಮಾ.15: ಅಂತಾರಾಷ್ಟ್ರೀಯ ಕಬಡ್ಡಿ ಆಟಗಾರ ಸಂದೀಪ್ ನಂಗಾಲ್ ಅವರ ಮೇಲೆ ಜಲಂಧರ್ ನಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ದುಷ್ಕರ್ಮಿಗಳು ತಲೆಗೆ ಗುಂಡಿಟ್ಟು ಹತ್ಯೆ ಮಾಡಿದ್ದಾರೆ. ಎದೆ ಮತ್ತು ತಲೆಯನ್ನು ಗುರಿಯಾಗಿಸಿ ದುಷ್ಕರ್ಮಿಗಳು 20 ಸುತ್ತು ಗುಂಡು ಹಾರಿಸಿದ್ದಾರೆ.
ಸಂದೀಪ್ ತಲೆಯೊಳಗೆ ಎಂಟರಿಂದ ಹತ್ತು ಬುಲೆಟ್ ಹೊಕ್ಕಿರುವುದಾಗಿ ಜಲಂಧರ್ ಡಿಎಸ್ಪಿ ಲಕ್ವೀಂದರ್ ಸಿಂಗ್ ತಿಳಿಸಿದ್ದಾರೆ. ತುಂಬ ಹತ್ತಿರದಿಂದ ದುಷ್ಕರ್ಮಿಗಳ ತಂಡ ಗುಂಡು ಹಾರಿಸಿದ್ದು, ಸ್ಥಳದಲ್ಲಿ ಸೇರಿದ್ದ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಸಂದೀಪ್ ನಂಗಾಲ್ ನೆಲದಲ್ಲಿ ಬಿದ್ದು ಉರುಳಾಡಿದ್ದ ವಿಡಿಯೋ ವೈರಲ್ ಆಗಿದೆ. ಜಲಂಧರ್ ನಗರ ಹೊರವಲಯದ ಮಾಲಿಯಾನ್ ಗ್ರಾಮದಲ್ಲಿ ಕಬಡ್ಡಿ ಟೂರ್ನಮೆಂಟ್ ನಡೆಯುತ್ತಿದ್ದಾಗಲೇ ಗುಂಡಿನ ಹಾರಾಟ ನಡೆದಿದೆ.
ಪಂಜಾಬ್ ರಾಜ್ಯದ ಜಲಂಧರ್ ಮೂಲದ ಸಂದೀಪ್ ನಂಗಾಲ್, ಕಳೆದ ಹತ್ತು ವರ್ಷಗಳಿಂದ ಭಾರತ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಕೆನಡಾ, ಅಮೆರಿಕ, ಇಂಗ್ಲೆಂಡ್ ಎದುರಿನ ಪಂದ್ಯದಲ್ಲಿ ಭಾರತ ಪರವಾಗಿ ಆಕರ್ಷಕ ಆಟವಾಡಿ ಗಮನ ಸೆಳೆದಿದ್ದರು. ಇತ್ತೀಚೆಗೆ ಜಲಂಧರ್ ನಲ್ಲಿ ಕಬಡ್ಡಿ ಫೆಡರೇಶನ್ ಒಂದನ್ನು ನಡೆಸುತ್ತಿದ್ದ ಸಂದೀಪ್ ಜೊತೆಗೆ ಗಾಲ್ಫ್ ಕ್ಲಬ್ ನವರು ಜಟಾಪಟಿ ನಡೆಸಿದ್ದರು. ಇದೇ ವಿಚಾರದಲ್ಲಿ ಗುಂಡು ಹಾರಿಸಿ ಕೊಲ್ಲಲಾಗಿದೆ ಎನ್ನಲಾಗುತ್ತಿದೆ.
International Kabbadi player Sandeep Nangal was shot dead by unidentified assailants during a Kabaddi Cup in a Malian village in Jalandhar. It has been learned that around 20 rounds were fired at his head and chest.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 06:59 pm
Mangalore Correspondent
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm