ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 05:15 pm
HK News Staffer
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
ಗೋವಾ ಸಮುದ್ರದಲ್ಲಿ ಕಾರವಾರದ ಮೀನುಗಾರಿಕಾ ಬೋಟ್ ಪಲ್ಟ...
11-05-26 06:20 pm
ವಾಯುವ್ಯ ಪಾಕಿಸ್ತಾನದಲ್ಲಿ ಭೀಕರ ಭಯೋತ್ಪಾದಕ ದಾಳಿ;...
11-05-26 02:14 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm