ಬ್ರೇಕಿಂಗ್ ನ್ಯೂಸ್
16-03-22 05:02 pm Bengaluru Correspondent ಕ್ರೈಂ
ಬೆಂಗಳೂರು, ಮಾ.16 : ನಕಲಿ ಛಾಪಾ ಕಾಗದ ಹಾಗು ಸಬ್ ರಿಜಿಸ್ಟ್ರಾರ್ ಕಚೇರಿಯ ನಕಲಿ ಸೀಲು ಬಳಸಿ ಕೋಟಿ ಬೆಲೆಯ ಸೈಟ್ ಗಳ ನಕಲಿ ದಾಖಲಾತಿಗಳನ್ನು ಸೃಷ್ಟಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಯಲಹಂಕ ಉಪನಗರ ಪೊಲೀಸರು ಪತ್ತೆಹಚ್ಚಿದ್ದು ಎಂಟು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಪ್ರದೀಪ್, ಧರ್ಮಲಿಂಗಂ, ಮಂಜುನಾಥ್, ಯಾರಬ್, ವೈ. ಆರ್ ಮಂಜುನಾಥ್, ಅಬ್ದುಲ್ ಹಾಗೂ ಶಬಾನ ಬಂಧಿತರು. ಇವರು ಗ್ಯಾಂಗ್ ಕಟ್ಟಿಕೊಂಡು ನಕಲಿ ಸೀಲ್ ಮತ್ತು ದಾಖಲಾತಿಗಳನ್ನು ಸೃಷ್ಟಿಸಿ ಸೈಟ್ ಗಳನ್ನು ಅದರ ಅಸಲಿ ಮಾಲೀಕರಿಗೆ ತಿಳಿಯದಂತೆ ಮಾರಾಟ ಮಾಡ್ತಿದ್ದರು. ಬಂಧಿತರಿಂದ ಒಟ್ಟು ಎಂಟು ಪ್ರಕರಣಗಳು ಬಯಲಿಗೆ ಬಂದಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಆರೋಪಿಗಳು ರಾಜಾರೋಷವಾಗಿ ಹಗಲು ದರೋಡೆ ನಡೆಸಲು ಇವರಿಗೆ ಬೆಂಗಾವಲಾಗಿ ನಟೋರಿಯಸ್ ರೌಡಿ ಶೀಟರ್ ರಾಮಯ್ಯ ಅಲಿಯಾಸ್ ಆಟೋ ರಾಮ ಬೆನ್ನಿಗೆ ನಿಂತಿದ್ದ. ಆರೋಪಿಗಳ ವಿಚಾರಣೆಯಲ್ಲಿ ಎರಡು ಕೋಟಿ ಹಣದ ವ್ಯವಹಾರ ಬೆಳಕಿಗೆ ಬಂದಿದೆ. ವಿದೇಶದಲ್ಲಿ ಇರುವ ಸೈಟ್ ಮಾಲೀಕರನ್ನು ಗುರುತಿಸುತ್ತಿದ್ದ ಗ್ಯಾಂಗ್, ಅದಕ್ಕೆ ಸಂಬಂಧಿಸಿದ 50 ವರ್ಷದ ಹಿಂದಿನ ಹಳೆ ದಾಖಲೆ, ಛಾಪಾ ಕಾಗದಗಳನ್ನು ತಯಾರಿಸುತ್ತಿದ್ದರು. ಸೈಟ್ ಯಾರ ಹೆಸರಿನಲ್ಲಿ ಇದೆ, ಅವರಿಗೆ ಯಾರ ಹೆಸರಿನಿಂದ ಸೈಟ್ ಬಂದಿತ್ತು ಎಂಬುದನ್ನು ಗುರುತಿಸಿ, ಬಳಿಕ ಈ ಸೈಟ್ ಅನ್ನು ಮೂಲ ಮಾಲೀಕರು ನಮಗೆ ವೀಲು ಮಾಡಿದ್ದಾರೆ ಎಂದು ಹೇಳಿ ಯಾಮಾರಿಸುತ್ತಿದ್ದರು. ನಕಲಿ ದಾಖಲೆಗಳನ್ನೇ ಇಟ್ಟುಕೊಂಡು ಸೈಟ್ ಮಾರಾಟ ಮಾಡುತ್ತಿದ್ದರು. ನಕಲಿ ದಾಖಲೆಗಳನ್ನೇ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ಅಸಲಿ ಎಂದು ಬಿಂಬಿಸಿ, ಹಣ ಕೊಟ್ಟು ಅಧಿಕೃತವಾಗಿ ರಿಜಿಸ್ಟರ್ ಮಾಡಿಸುತ್ತಿದ್ದರು. ಇವೆಲ್ಲ ದಲ್ಲಾಳಿ ಕೆಲಸಗಳಿಗೆ ರೌಡಿ ಆಟೋ ರಾಮ ಬೆಂಬಲ ನೀಡುತ್ತಿದ್ದ.
Bangalore Eighth arrested for creating fake government seal and selling properties. The operation was lead by Yelankha police.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm