ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
28-06-25 12:14 pm
HK News Desk
ಹುಲಿ ದಾಳಿ ಮಾಡಿದ್ದ ಹಸುವಿಗೆ ವಿಷ ಹಾಕಿದ್ದ ಸ್ಥಳೀಯರ...
27-06-25 10:42 pm
Cm Siddaramaiah, Mangalore, Hate speech, Poli...
27-06-25 09:56 pm
ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದಿ, ಜಾತ್ಯತೀತ' ಪದ ತ...
27-06-25 05:38 pm
Five Tigers Die Male Mahadeshwara Forest: ಮಲೆ...
27-06-25 02:46 pm
27-06-25 01:44 pm
HK News Desk
ಆಪರೇಶನ್ ಸಿಂಧೂರ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ಹಂಚ...
26-06-25 10:22 pm
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
27-06-25 10:17 pm
Mangalore Correspondent
ಧರ್ಮಸ್ಥಳ ಗ್ರಾಮದಲ್ಲಿ ಅಸಹಜ ಸಾವಿನ ವೈರಲ್ ಪತ್ರ ; ಮ...
27-06-25 04:56 pm
Mangalore Jail Fight: ಮಂಗಳೂರು ಜೈಲಿನಲ್ಲಿ ಮತ್ತೆ...
26-06-25 10:08 pm
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
27-06-25 10:59 pm
HK News Desk
Davanagere News, Crime, Aunty: 25 ವರ್ಷದ ಅಳಿಯನ...
27-06-25 07:50 pm
ಬೇಲಿಯೇ ಎದ್ದು ಹೊಲ ಮೇಯ್ದ ಕತೆ ; ಬ್ಯಾಂಕ್ ಮ್ಯಾನೇಜರ...
27-06-25 07:27 pm
Mangalore Police, Stock Market Fraud, Arrest:...
26-06-25 10:49 pm
Varkady, Manjeshwar Crime, Son Kills Mother:...
26-06-25 05:32 pm