ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 09:34 pm
Mangalore Correspondent
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
Mangalore, Volvo Driver Satish Shetty: ರಸ್ತೆ...
03-02-26 09:49 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm