ಬ್ರೇಕಿಂಗ್ ನ್ಯೂಸ್
21-03-22 10:11 am HK Desk news ಕ್ರೈಂ
ಅಹ್ಮದಾಬಾದ್, ಮಾ.21: 17 ವರ್ಷದ ಅಪ್ರಾಪ್ತ ಯುವತಿಗೆ ಕಂಟ್ರಿ ಸಾರಾಯಿ ಕುಡಿಸಿ ನಾಲ್ವರು ಸೇರಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಗುಜರಾತಿನ ಕಛ್ ಜಿಲ್ಲೆಯ ಭುಜ್ ನಗರದಲ್ಲಿ ನಡೆದಿದೆ. ಘಟನೆ ಸಂಬಂಧಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಭುಜಿಯಾ ಪ್ರದೇಶದ ಹೊಲದಲ್ಲಿ ಮಾ.16ರಂದು ಘಟನೆ ನಡೆದಿದ್ದು, ಸ್ಥಳದಲ್ಲಿ ಅರೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಯುವತಿಯನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಗೆಳೆಯನ ಜೊತೆಗೆ ತೋಟಕ್ಕೆ ಹೋಗಿದ್ದಾಗ, ಆತ ಸಾರಾಯಿ ಕುಡಿಯುವಂತೆ ಬಲವಂತ ಮಾಡಿದ್ದಾನೆ. ಆನಂತರ, ಗೆಳೆಯ ಸೇರಿದಂತೆ ಆತನ ಜೊತೆಗಿದ್ದವರು ಅತ್ಯಾಚಾರ ಮಾಡಿದ್ದಾರೆ. ಆಕೆಯ ದೂರಿನಂತೆ ಪೊಲೀಸರು ಕೇಸು ದಾಖಲಿಸಿ, ಆರೋಪಿಗಳನ್ನು ಬಂಧಿಸಿದ್ದಾರೆ.
ಎಷ್ಟು ಮಂದಿ ಆರೋಪಿಗಳು ಅತ್ಯಾಚಾರ ಕೃತ್ಯ ನಡೆಸಿದ್ದಾರೆ ಎನ್ನುವುದು ಆಕೆಗೆ ತಿಳಿದಿಲ್ಲ. ಆಕೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು ಅದರ ವರದಿ ಆಧರಿಸಿ ಪೊಲೀಸರು ಕ್ರಮ ಜರುಗಿಸಲಿದ್ದಾರೆ. ಪೊಲೀಸರು ಅತ್ಯಾಚಾರ, ಗ್ಯಾಂಗ್ ರೇಪ್ ಸೇರಿದಂತೆ ಅಮಲು ಪದಾರ್ಥ ಕುಡಿಸಿ ಕಿರುಕುಳ ನೀಡಿದ್ದಕ್ಕಾಗಿ 328 ರಡಿ ಸೆಕ್ಷನ್ ದಾಖಲಿಸಿದ್ದಾರೆ.
A 17-year-old girl was allegedly abducted and gang-raped after being forced to consume country-made liquor on the outskirts of Bhuj town in Gujarat's Kutch district, police said on Sunday.
22-04-25 01:00 pm
Bangalore Correspondent
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm