ಬ್ರೇಕಿಂಗ್ ನ್ಯೂಸ್
24-03-22 10:41 am Mangalore Correspondent ಕ್ರೈಂ
ಪುತ್ತೂರು, ಮಾ.24 : ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ನಿವಾಸಿ ವ್ಯಕ್ತಿಯೊಬ್ಬರಿಗೆ ಅಪರಿಚಿತ ವ್ಯಕ್ತಿಗಳು ಕರೆ ಮಾಡಿ, ಶರತ್ ಮಡಿವಾಳ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಿನ್ನ ಹೆಣ ಬೀಳಲಿದೆ ಎಂದು ಬೆದರಿಕೆ ಹಾಕಿದ ಬಗ್ಗೆ ದೂರು ದಾಖಲಾಗಿದೆ.
ನೆಟ್ಟಣಿಗೆ ಮುಡ್ನೂರು ನಿವಾಸಿ ಚಂದ್ರಹಾಸ ಎಂ. ಎಂಬವರಿಗೆ ಮಾ.12 ರಂದು ಮೂರು ಬೇರೆ ಬೇರೆ ನಂಬರ್ ಗಳಿಂದ ಅಪರಿಚಿತ ವ್ಯಕ್ತಿಗಳು ಕರೆ ಮಾಡಿದ್ದು ಜೀವ ಬೆದರಿಕೆ ಹಾಕಿದ್ದಾರೆ. ತುಳು ಮತ್ತು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಗಳು ಶರತ್ ಮಡಿವಾಳನ ಹೆಣ ಹೇಗೆ ಬಿದ್ದಿದೆಯೋ ಅದೇ ರೀತಿ ನಾಳೆ ಸಂಜೆಯೊಳಗೆ ನಿನ್ನ ಹೆಣವೂ ಬೀಳುತ್ತದೆ ಎಂದು ತನಗೆ ಮತ್ತು ತನ್ನ ಮನೆಯವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.

ಈ ಬಗ್ಗೆ ಚಂದ್ರಹಾಸ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದು ಪೊಲೀಸರು ನ್ಯಾಯಾಲಯದ ಅನುಮತಿ ಪಡೆದು ಬರುವಂತೆ ತಿಳಿಸಿದ್ದಾರೆ. ಅದರಂತೆ, ಜೆಎಂಎಫ್ ಪುತ್ತೂರು ಕೋರ್ಟಿಗೆ ಚಂದ್ರಹಾಸ ದೂರು ಸಲ್ಲಿಸಿದ್ದರು. ನ್ಯಾಯಾಧೀಶರು ದೂರು ಪರಿಗಣಿಸಿ, ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಗ್ರಾಮಾಂತರ ಠಾಣಾಧಿಕಾರಿಗೆ ಆದೇಶ ಮಾಡಿದ್ದಾರೆ. ಇದರಂತೆ ಪುತ್ತೂರು ಠಾಣೆಯಲ್ಲಿ ಮಾ.23 ರಂದು ಕೇಸು ದಾಖಲಾಗಿದೆ.
Puttur Man gets threats stating we will kill you just like we killed Sharath Madiwala. A complaint has been filed by Chandras Puttur at Puttur Rural police station.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm