ಬ್ರೇಕಿಂಗ್ ನ್ಯೂಸ್
24-03-22 10:38 pm HK Desk news ಕ್ರೈಂ
ಬಾಗಲಕೋಟೆ, ಮಾ.24: ಮುಸ್ಲಿಂ ಯುವಕನ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಿಂದೂಗಳ ಬಗ್ಗೆ ಪ್ರಚೋದನಕಾರಿ ಪೋಸ್ಟ್ ಹಾಕುತ್ತಿದ್ದ ಹಿಂದು ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಸಿದ್ದಾರೂಢ ಶ್ರೀಕಾಂತ್ ಬಂಧಿತ. ಈತನನ್ನು ಬಾಗಲಕೋಟೆ ಸಿಇಎನ್ ಪೊಲೀಸರು ಅರೆಸ್ಟ್ ಮಾಡಿದ್ಧಾರೆ. ಬಂಧಿತ ಆರೋಪಿ ಮುಸ್ತಾಕ್ ಅಲಿ ಹೆಸರಲ್ಲಿ ಹಿಂದುಗಳನ್ನು ದ್ವೇ಼ಷಿಸಿ ಪೋಸ್ಟ್ ಹಾಕುತ್ತಿದ್ದ. ಈ ಬಗ್ಗೆ ಹಿಂದುಪರ ಸಂಘಟನೆ ಕಾರ್ಯಕರ್ತರು ಪೊಲೀಸರಿಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯ ಬಗ್ಗೆ ಮಾಹಿತಿ ಕಲೆಹಾಕಿ, ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.
ಆರೋಪಿ ಸಿದ್ದಾರೂಢ ಶ್ರೀಕಾಂತ್ ಬಾಗಲಕೋಟೆಯ ಖಾಸಗಿ ಬ್ಯಾಂಕ್ನಲ್ಲಿ ಕೆಲಸ ಮಾಡುತ್ತಿದ್ದಾನೆ. ಮೂಲತಃ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಸಿದ್ದಿಕುರಬೇಟ ಗ್ರಾಮದ ನಿವಾಸಿ. ಶಿವಮೊಗ್ಗದಲ್ಲಿ ಹರ್ಷ ಕೊಲೆ ಬಳಿಕ ಈ ರೀತಿ ಪೋಸ್ಟ್ ಹಾಕಲು ಆರಂಭಿಸಿದ್ದ.
ಹಿಂದೂಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದು ಇಂತಹ ಪೋಸ್ಟ್ ಹಾಕಿ ಹಿಂದೂಗಳನ್ನು ಒಗ್ಗಟ್ಟಾಗಿಸಲು ಪ್ರಯತ್ನ ಮಾಡುತ್ತಿದ್ದೆ ಎಂದು ವಿಚಾರಣೆ ವೇಳೆ ಹೇಳಿರೋದಾಗಿ ತಿಳಿದು ಬಂದಿದೆ. ಇನ್ನು ಈತ ತನ್ನ ನಕಲಿ ಖಾತೆಗೆ “ಪಾಕಿಸ್ತಾನಿ ಮುಸ್ಲಿಂ” ಎಂದು ಗೂಗಲ್ ಸರ್ಚ್ ಮಾಡಿ ಟೋಪಿ ಹಾಕಿದ ಭಾರತೀಯ ಮುಸ್ಲಿಮನಂತೆ ಕಾಣುವ ಯಾರದ್ದೋ ಫೋಟೊ ಹಾಕಿದ್ದ.
ಎಷ್ಟೇ ಬುದ್ದಿವಂತಿಕೆ ಉಪಯೋಗಿಸಿದರೂ ನಾವು ಬಿಡೋದಿಲ್ಲ. ಸಮಾಜದ ಸ್ವಾಸ್ಥ್ಯ ಕೆಡಿಸುವ ಕೆಲಸ ಯಾರೂ ಮಾಡಬಾರದು ಎಂದು ಬಾಗಲಕೋಟೆ ಎಸ್ ಪಿ ಲೋಕೇಶ್ ಜಗಲಾಸರ್ ಹೇಳಿದ್ದಾರೆ.
Bagalkot Bank employee arrested for creating derogatory Facebook account and creating communal dispute.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm