ಬ್ರೇಕಿಂಗ್ ನ್ಯೂಸ್
25-03-22 07:27 pm Bengaluru Correspondent ಕ್ರೈಂ
ಬೆಂಗಳೂರು, ಮಾ.25: ಬಾಡಿಗೆ ನೀಡಿದ್ದ ಕಟ್ಟಡದಲ್ಲಿ ಮನೆ ಮಾಲೀಕನಿಗೆ ತಿಳಿಯದೆ ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ, ಅದಕ್ಕೆ ಮನೆ ಮಾಲೀಕನನ್ನು ಜವಾಬ್ದಾರಿಯಾಗಿಸಿ ಮಾನವ ಕಳ್ಳ ಸಾಗಣಿಕೆ ಆರೋಪದಲ್ಲಿ ಪ್ರಕರಣ ದಾಖಲಿಸುವಂತಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ನ್ಯಾಯಾಧೀಶ ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಈ ಬಗ್ಗೆ ತೀರ್ಪು ನೀಡಿದ್ದು, ಚಂದ್ರಾ ಲೇಔಟ್ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ವಜಾ ಮಾಡಿದೆ. ನಾಗರಭಾವಿ ನಿವಾಸಿ ಪ್ರಭುರಾಜ್ ಎಂಬವರು ತನ್ನ ವಿರುದ್ಧ ಪೊಲೀಸರು ದಾಖಲಿಸಿದ್ದ ಪ್ರಕರಣವನ್ನು ವಜಾ ಮಾಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು.

ಮಾನವ ಕಳ್ಳಸಾಗಣೆ ನಿಯಂತ್ರಣ ಕಾಯ್ದೆ 3(2) ಬಿ ಪ್ರಕಾರ, ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಅಕ್ರಮ ಚಟುವಟಿಕೆ ನಡೆಯುತ್ತಿರುವುದನ್ನು ತಿಳಿದಿದ್ದರೆ, ಪ್ರಕರಣ ದಾಖಲಿಸಿಕೊಳ್ಳಬಹುದು. ಸದ್ರಿ ಪ್ರಕರಣದಲ್ಲಿ ಮನೆ ಮಾಲೀಕ ತನ್ನ ಬಾಡಿಗೆ ಕಟ್ಟಡದಲ್ಲಿ ಏನು ಆಗುತ್ತಿದೆ ಅನ್ನುವುದರ ಅರಿವು ಹೊಂದಿರಲಿಲ್ಲ. ಅಲ್ಲದೆ, ಮನೆ ಮಾಲೀಕ ಅದೇ ಜಾಗದಲ್ಲಿ ವಾಸವನ್ನೂ ಮಾಡುತ್ತಿರಲಿಲ್ಲ. ಈ ಬಗ್ಗೆ ಪೊಲೀಸರು ಹಾಕಿರುವ ಚಾರ್ಜ್ ಶೀಟ್ ನಲ್ಲಿಯೂ ಉಲ್ಲೇಖಿಸಿದ್ದು, ಇದರಂತೆ ಅರ್ಜಿದಾರ ವ್ಯಕ್ತಿಯ ವಿರುದ್ಧ ಕೇಸು ದಾಖಲಿಸಿದರೆ ಆತನಿಗೆ ವಿನಾಕಾರಣ ಕಿರುಕುಳ ನೀಡಿದಂತಾಗುತ್ತದೆ. ಅಲ್ಲದೆ, ಕಾನೂನಿನ ದುರುಪಯೋಗ ಆಗುತ್ತದೆ ಎಂದು ನ್ಯಾಯಾಧೀಶರು ತೀರ್ಪಿನಲ್ಲಿ ಹೇಳಿದ್ದಾರೆ.
ಅರ್ಜಿದಾರ ವ್ಯಕ್ತಿ ತನ್ನ ಕಟ್ಟಡವನ್ನು 2019ರಲ್ಲಿ ಬಾಡಿಗೆಗೆ ಕೊಟ್ಟಿದ್ದರು. 2020ರಲ್ಲಿ ಅಲ್ಲಿಗೆ ದಾಳಿ ನಡೆಸಿದ್ದ ಪೊಲೀಸರು ವೇಶ್ಯಾವಾಟಿಕೆ ನಡೆಯುತ್ತಿರುವುದನ್ನು ಪತ್ತೆ ಮಾಡಿದ್ದರು. ಆನಂತರ, ಮನೆ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸಿದ್ದರು. ಇದನ್ನು ಪ್ರಶ್ನಿಸಿ ಮನೆ ಮಾಲೀಕ ಪ್ರಭುರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿದ್ದರು.
In an important development, the Karnataka High Court has ruled that if the house owner is not aware of a prostitution racket being run in the premises given on rent, then he is not liable to be prosecuted under the Prevention of Human Trafficking Act.The single bench headed by Justice M. Nagaprasanna gave the verdict on Thursday quashing the FIR in this regard against the house owner Prabhuraj, a resident of Nagarbhavi in Bengaluru.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm