ಬ್ರೇಕಿಂಗ್ ನ್ಯೂಸ್
27-03-22 10:16 pm HK Desk news ಕ್ರೈಂ
ಪಾಟ್ನಾ, ಮಾ.27: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೇಲೆ ತಮ್ಮ ಸ್ವಗ್ರಾಮದಲ್ಲೇ ಅಪರಿಚಿತ ವ್ಯಕ್ತಿಯೊಬ್ಬ ಹಲ್ಲೆ ನಡೆಸಿದ ಘಟನೆ ನಡೆದಿದ್ದು, ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮುಖ್ಯಮಂತ್ರಿ ಅವರ ತವರು ಕ್ಷೇತ್ರ ಭಕ್ತಿಯಾರ್ ಪುರ್ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲು ತೆರಳಿದ್ದ ವೇಳೆ ಭದ್ರತಾ ಸಿಬಂದಿಯ ನಡುವೆ ನುಸುಳಿಕೊಂಡು ಬಂದ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಹಲ್ಲೆ ನಡೆಸಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಆಗಂತುಕ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ನಿತೀಶ್ ಕುಮಾರ್ ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ.
ಬಂಧಿತ ವ್ಯಕ್ತಿಯನ್ನು ಶಂಕರ್ ಅಲಿಯಾಸ್ ಚೋಟು ಎಂದು ಗುರುತಿಸಲಾಗಿದ್ದು, ಆತ ಭಕ್ತಿಯಾರ್ ಪುರ್ ಜಿಲ್ಲೆಯ ಮಹಮ್ಮದ್ ಪುರ್ ನಲ್ಲಿ ಸಣ್ಣ ಜುವೆಲ್ಲರಿ ಇಟ್ಟುಕೊಂಡಿದ್ದ. ಯಾಕಾಗಿ ಆತ ಹಲ್ಲೆ ನಡೆಸಲು ಮುಂದಾಗಿದ್ದಾನೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಿಎಂ ನಿತೀಶ್ ಕುಮಾರ್ ಸ್ವಾತಂತ್ರ್ಯ ಹೋರಾಟಗಾರ ಶೀಲಭದ್ರ ಯಾಜಿ ಅವರ ಪುತ್ಥಳಿಗೆ ನಮನ ಸಲ್ಲಿಸುವುದಕ್ಕಾಗಿ ಬಂದಿದ್ದರು. ಸ್ಥಳೀಯ ಆಸ್ಪತ್ರೆಯ ಕಾರ್ಯಕ್ರಮದ ನಿಮಿತ್ತ ಆಗಮಿಸಿದ್ದ ಮುಖ್ಯಮಂತ್ರಿ ಪ್ರತಿಮೆಗೆ ಹೂಮಾಲೆ ಹಾಕುತ್ತಲೇ ಹಿಂದಿನಿಂದ ಬಂದ ಯುವಕ ಅವರ ಬೆನ್ನಿಗೆ ಹೊಡೆದಿದ್ದಾನೆ. ಕೂಡಲೇ ಭದ್ರತಾ ಸಿಬಂದಿ ಯುವಕನನ್ನು ತಳ್ಳಿಕೊಂಡು ಹೋಗಿದ್ದು ಬಂಧಿಸಿದ್ದಾರೆ.
Bihar | A youth tried to attack CM Nitish Kumar during a program in Bakhtiarpur. The accused was later detained by the Police.
— ANI (@ANI) March 27, 2022
(Viral video) pic.twitter.com/FoTMR3Xq8o
Bihar Chief Minister Nitish Kumar was attacked on Sunday by a man during an event in his home turf Bakhtiyarpur in Patna, leading to a massive lapse in the CM’s security system. Sources said that the assailant, believed to be a mentally unstable local resident, was immediately arrested.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm