ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm