ಬ್ರೇಕಿಂಗ್ ನ್ಯೂಸ್
30-03-22 12:26 pm Bengaluru Correspondent ಕ್ರೈಂ
ಬೆಂಗಳೂರು, ಮಾ.30: ರಾಜಧಾನಿ ಬೆಂಗಳೂರಿಗೆ ಈಜು ತರಬೇತಿಗೆ ಬಂದಿದ್ದ ನಾಲ್ವರು ದೆಹಲಿ ಮೂಲದ ಆಜು ಪಟುಗಳು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರಗೈದ ಘಟನೆ ನಡೆದಿದ್ದು, ಈ ಬಗ್ಗೆ ಪ್ರಕರಣ ದಾಖಲಾಗುತ್ತಿದ್ದಂತೆ ಪೊಲೀಸರು ನಾಲ್ವರನ್ನೂ ಬಂಧಿಸಿದ್ದಾರೆ.
ರಜತ್, ಶಿವರಾಮ್, ದೇವ್ ಸಾರೋಲ್, ಯೋಗೀಶ್ ಕುಮಾರ್ ಬಂಧಿತ ಯುವಕರು. ಇವರು ದೆಹಲಿ ಮೂಲದ ವೃತ್ತಿಪರ ಈಜು ಪಟುಗಳಾಗಿದ್ದು, ಹೆಚ್ಚಿನ ಈಜು ತರಬೇತಿ ಪಡೆಯುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರು. ಈ ವೇಳೆ, ರಜತ್ ಡೇಟಿಂಗ್ ಏಪ್ ಮೂಲಕ ಪಶ್ಚಿಮ ಬಂಗಾಳ ಮೂಲದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ. ಆನಂತರ ಸಲುಗೆ ಬೆಳೆದು ವಾರದ ಹಿಂದೆ ರಜತ್ ಆಕೆಯನ್ನು ಪಾರ್ಟಿ ಮಾಡುವುದಕ್ಕಾಗಿ ತನ್ನ ರೂಮಿಗೆ ಕರೆದಿದ್ದ. ಈ ವೇಳೆ, ಪಾರ್ಟಿ ಮುಗಿಸಿದ ಬಳಿಕ ರಜತ್ ಮತ್ತು ಆತನ ಇತರ ಗೆಳೆಯರು ಸೇರಿ ಯುವತಿಯ ಮೇಲೆರಗಿ ಸರಣಿ ಅತ್ಯಾಚಾರ ನಡೆಸಿದ್ದಾರೆ.
ಯುವತಿ ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಸಂಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ತನಿಖೆ ನಡೆಸಿದ ಪೊಲೀಸರು ನಾಲ್ವರು ಯುವಕರನ್ನೂ ಬಂಧಿಸಿದ್ದಾರೆ. ಆರೋಪಿಗಳು ನಾಲ್ವರು ಕೂಡ ರಾಷ್ಟ್ರ ಮಟ್ಟದ ಈಜು ಪಟುಗಳಾಗಿದ್ದು, ಕ್ಷಣಿಕ ಸುಖದ ಬೆನ್ನತ್ತಿ ಹೋಗಿ ಜೈಲು ಪಾಲಾಗಿದ್ದಾರೆ. ರಜತ್ ಮತ್ತು ಯುವತಿ ಗೆಳೆತನ ಹೊಂದಿದ್ದು, ಅದೇ ಹಿನ್ನೆಲೆಯಲ್ಲಿ ಆಕೆ ಯುವಕನ ಮನೆಗೆ ಬಂದಿದ್ದಳು. ಅಲ್ಲಿ ಇತರ ಯುವಕರು ಸೇರಿ ಆಕೆಯ ಮೇಲೆರಗಿದ್ದು ಪೊಲೀಸ್ ಠಾಣೆ ಮೆಟ್ಟಿಲೇರುವಂತಾಗಿದೆ.
Sanjaya Nagar police have arrested four national level swimmers who allegedly gang-raped a young woman who was introduced to her on a social networking site.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm