ಬ್ರೇಕಿಂಗ್ ನ್ಯೂಸ್
05-04-22 09:18 pm Bengaluru Correspondent ಕ್ರೈಂ
ಬೆಂಗಳೂರು, ಎ.5: ರಾಬರಿ ಪ್ರಕರಣದಲ್ಲಿ ಮಂಗಳೂರು ಮೂಲದ ಇಬ್ಬರು ರೌಡಿಶೀಟರ್ ಗಳನ್ನು ಬಂಧಿಸಲು ತೆರಳಿದ್ದ ಪಿಎಸ್ಐ ಒಬ್ಬರ ಮೇಲೆ ಚಾಕು ಇರಿದು ಕೊಲ್ಲಲು ಯತ್ನಿಸಿದ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಕೊತ್ತನೂರು ಠಾಣೆ ವ್ಯಾಪ್ತಿಯಲ್ಲಿ ಮಾರ್ಚ್ 26ರಂದು ಕಾರನ್ನು ಅಡ್ಡಗಟ್ಟಿ ಅದರಲ್ಲಿದ್ದ ಮಹಿಳೆಯನ್ನು ರಾಬರಿ ಮಾಡಿದ್ದಲ್ಲದೆ, ಆಕೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿತ್ತು. ಈ ಬಗ್ಗೆ ದೂರು ದಾಖಲಾಗಿದ್ದರಿಂದ ಪೊಲೀಸರು ಆರೋಪಿಗಳ ಪತ್ತೆಗೆ ಕಾರ್ಯಾಚರಣೆ ಆರಂಭಿಸಿದ್ದರು.
ಕೊತ್ತನೂರು ಠಾಣೆಯ ಪಿಎಸ್ಐ ಉಮೇಶ್, ಎಸಿಪಿ ರಂಗಪ್ಪ ನೇತೃತ್ವದಲ್ಲಿ ಇಂದು ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯ ನಿಗೂಢ ಸ್ಥಳದಲ್ಲಿ ಅಡಗಿಕೊಂಡಿದ್ದ ಇಬ್ಬರು ರೌಡಿಶೀಟರ್ ಗಳ ಬಂಧನಕ್ಕೆ ಬಲೆಬೀಸಿದ್ದರು. ಈ ವೇಳೆ, ಪಿಎಸ್ಐ ಮೇಲೆ ಇಬ್ಬರು ಸೇರಿ ಚಾಕುವಿನಿಂದ ಇರಿದು ಹತ್ಯೆಗೆ ಯತ್ನ ಮಾಡಿದ್ದಾರೆ. ಈ ವೇಳೆ, ಇನ್ನೊಬ್ಬ ಎಸ್ಐ ಚನ್ನೇಶ್ ಕೂಡಲೇ ಜಾಗೃತಗೊಂಡು ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸಿ, ಅರೆಸ್ಟ್ ಮಾಡಿದ್ದಾರೆ.
ಪಿಎಸ್ ಐ ಉಮೇಶ್ ಎಡ ಭಾಗದ ಎದೆಗೆ ಚಾಕು ಇರಿಯಲಾಗಿದ್ದು, ಅವರನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಆರೋಪಿಗಳು ಮೂಲತಃ ಮಂಗಳೂರಿನವರಾಗಿದ್ದು ಅಶಿಕ್ ಮತ್ತು ಇಸಾಕ್ ಎಂದು ಗುರುತಿಸಲಾಗಿದೆ.
Robbery and assault on police constable in Bangalore by two rowdy sheeters of Mangalore. Two who tried to escape we're shot to their legs.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm