ಬ್ರೇಕಿಂಗ್ ನ್ಯೂಸ್
08-04-22 09:58 pm Udupi Correspondent ಕ್ರೈಂ
ಉಡುಪಿ, ಎ.8: ಇಲ್ಲಿನ ಪೆರಂಪಳ್ಳಿ –ಅಂಬಾಗಿಲು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಅನ್ನು ಒಡೆದು ಹಣವನ್ನು ಎಗರಿಸಲು ಯತ್ನಿಸಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ವಿಜಯನಗರ ಮೂಲದ 19 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಕೆನರಾ ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬುವ ಇಲೆಕ್ಟ್ರಾನಿಕ್ ಪೇಮೆಂಟ್ ಸರ್ವಿಸಸ್ ಕಂಪನಿಯ ಮ್ಯಾನೇಜರ್ ಸೈಮನ್ ಡಿಸೋಜ ಪೊಲೀಸರಿಗೆ ದೂರು ನೀಡಿದ್ದರು. ಇತ್ತೀಚೆಗೆ ಪೆರಂಪಳ್ಳಿ- ಅಂಬಾಗಿಲು ಎಂಬಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೋಗಿದ್ದಾಗ ಮೆಷಿನನ್ನು ಒಡೆದು ಹಣ ಎಗರಿಸಲು ಪ್ರಯತ್ನಿಸಿದ್ದು ಕಂಡುಬಂದಿತ್ತು.
ಈ ಬಗ್ಗೆ ಉಡುಪಿ ನಗರ ಪೊಲೀಸರಿಗೆ ದೂರು ನೀಡಿದ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಬೆಣ್ಣೆಕಲ್ಲು ನಿವಾಸಿ ಹನುಮಂತ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕರೆತಂದು ಉಡುಪಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಡುಪಿ ನಗರ ಠಾಣೆ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
Police arrested a 19-year-old, native of Vijayanagar district, on the accusation of trying to break open Canara Bank ATM located at Ambagilu-Perampalli cross road.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm