ಬ್ರೇಕಿಂಗ್ ನ್ಯೂಸ್
08-04-22 09:58 pm Udupi Correspondent ಕ್ರೈಂ
ಉಡುಪಿ, ಎ.8: ಇಲ್ಲಿನ ಪೆರಂಪಳ್ಳಿ –ಅಂಬಾಗಿಲು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಎಟಿಎಂ ಅನ್ನು ಒಡೆದು ಹಣವನ್ನು ಎಗರಿಸಲು ಯತ್ನಿಸಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ವಿಜಯನಗರ ಮೂಲದ 19 ವರ್ಷದ ಯುವಕನನ್ನು ಬಂಧಿಸಿದ್ದಾರೆ.
ಮಂಗಳೂರು ಮತ್ತು ಉಡುಪಿ ಭಾಗದಲ್ಲಿ ಕೆನರಾ ಬ್ಯಾಂಕಿನ ಎಟಿಎಂಗಳಿಗೆ ಹಣ ತುಂಬುವ ಇಲೆಕ್ಟ್ರಾನಿಕ್ ಪೇಮೆಂಟ್ ಸರ್ವಿಸಸ್ ಕಂಪನಿಯ ಮ್ಯಾನೇಜರ್ ಸೈಮನ್ ಡಿಸೋಜ ಪೊಲೀಸರಿಗೆ ದೂರು ನೀಡಿದ್ದರು. ಇತ್ತೀಚೆಗೆ ಪೆರಂಪಳ್ಳಿ- ಅಂಬಾಗಿಲು ಎಂಬಲ್ಲಿ ಕೆನರಾ ಬ್ಯಾಂಕ್ ಎಟಿಎಂ ಕೇಂದ್ರಕ್ಕೆ ಹಣ ತುಂಬಲು ಹೋಗಿದ್ದಾಗ ಮೆಷಿನನ್ನು ಒಡೆದು ಹಣ ಎಗರಿಸಲು ಪ್ರಯತ್ನಿಸಿದ್ದು ಕಂಡುಬಂದಿತ್ತು.
ಈ ಬಗ್ಗೆ ಉಡುಪಿ ನಗರ ಪೊಲೀಸರಿಗೆ ದೂರು ನೀಡಿದ ಮೇರೆಗೆ ತನಿಖೆ ಕೈಗೊಳ್ಳಲಾಗಿತ್ತು. ಸಿಸಿಟಿವಿ ಆಧರಿಸಿ ಪೊಲೀಸರು ತನಿಖೆ ಕೈಗೊಂಡಿದ್ದು ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯ ಬೆಣ್ಣೆಕಲ್ಲು ನಿವಾಸಿ ಹನುಮಂತ (19) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯನ್ನು ಕರೆತಂದು ಉಡುಪಿ ಕೋರ್ಟಿಗೆ ಹಾಜರುಪಡಿಸಲಾಗಿದ್ದು 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಉಡುಪಿ ನಗರ ಠಾಣೆ ಇನ್ ಸ್ಪೆಕ್ಟರ್ ಪ್ರಮೋದ್ ಕುಮಾರ್ ನೇತೃತ್ವದಲ್ಲಿ ತನಿಖೆ ನಡೆಸಲಾಗಿತ್ತು.
Police arrested a 19-year-old, native of Vijayanagar district, on the accusation of trying to break open Canara Bank ATM located at Ambagilu-Perampalli cross road.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm