ಬ್ರೇಕಿಂಗ್ ನ್ಯೂಸ್
09-04-22 10:12 pm Bengaluru Correspondent ಕ್ರೈಂ
ಬೆಂಗಳೂರು, ಎ.9 : 16 ವರ್ಷದ ಅಪ್ರಾಪ್ತ ಹುಡುಗಿ ಮೇಲೆ ಎಂಟು ಜನ ಕಾಮುಕರು ಸೇರಿ ಹಲವು ತಿಂಗಳ ಕಾಲ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ ಘಟನೆ ಯಲಹಂಕ ಠಾಣೆ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತನಿಖೆ ನಡೆಸಿದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ.
ಮೊದಲು ಪ್ರಮುಖ ಆರೋಪಿಯೊಬ್ಬ ಹುಡುಗಿಯನ್ನು ಪುಸಲಾಯಿಸಿ ಕರೆದೊಯ್ದು ಲೈಂಗಿಕ ದೌರ್ಜನ್ಯ ನಡೆಸಿದ್ದು ಅದನ್ನು ವಿಡಿಯೋ ರೆಕಾರ್ಡ್ ಮಾಡಿದ್ದ. ಆನಂತರ ಈ ಬಗ್ಗೆ ಯಾರಿಗಾದ್ರೂ ಹೇಳಿದರೆ ಕೊಲೆ ಮಾಡೋದಾಗಿ ಬೆದರಿಸಿದ್ದಲ್ಲದೆ, ವಿಡಿಯೋ ಮುಂದಿಟ್ಟು ಬ್ಲಾಕ್ಮೇಲ್ ಆರಂಭಿಸಿದ್ದ. ನಂತರ ಅದೇ ವಿಡಿಯೋ ಮುಂದಿಟ್ಟು ತನ್ನ ಸ್ನೇಹಿತರ ಜೊತೆಗೂ ಸಹಕರಿಸುವಂತೆ ಬೆದರಿಕೆ ಒಡ್ಡಿದ್ದಾನೆ. ಇಲ್ಲದಿದ್ದರೆ ವಿಡಿಯೋವನ್ನು ಹೊರಗೆ ಹರಿಯ ಬಿಡುವುದಾಗಿ ಬ್ಲಾಕ್ಮೇಲ್ ಮಾಡಿದ್ದಾನೆ.
ಆಬಳಿಕ ಸರದಿಯಂತೆ ಎಂಟು ಮಂದಿ ಸ್ನೇಹಿತರು ಸೇರಿ ಹುಡುಗಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದರು. ಮೊದಲು ಇಬ್ಬರು ಆರೋಪಿಗಳಿಂದ ಶುರುವಾದ ಕಾಮುಕ ಕೃತ್ಯ ಆಮೇಲೆ ಒಬ್ಬರಾದ ಮೇಲೆ ಒಬ್ಬರಂತೆ ಕಾಮ ತೃಷೆ ತೀರಿಸಿಕೊಳ್ಳುವ ಮಟ್ಟಕ್ಕೆ ಬಂದಿತ್ತು. ಇತ್ತೀಚೆಗೆ ಮಗಳು ಮನೆಗೆ ಬಂದಾಗ ಅಳುತ್ತಿದ್ದುದನ್ನು ಕಂಡು ಹೆತ್ತವರು ಪ್ರಶ್ನೆ ಮಾಡಿದ್ದಾರೆ.
ಆದರೆ ಸ್ನೇಹಿತರ ವಿಡಿಯೋ ಬೆದರಿಕೆಗೆ ಹೆದರಿ ಮನೆಯವರಲ್ಲಿ ನಿಜ ವಿಚಾರ ಹೇಳಿರಲಿಲ್ಲ. ಮನೆಯಲ್ಲಿ ಅಂದು ಕಬಾಬ್ ಇದ್ದುದರಿಂದ ಅದನ್ನು ತಿಂದು, ಕಬಾಬ್ ಖಾರ ಇತ್ತು , ಅದ್ಕೆ ಕಣ್ಣೀರು ಬಂತು ಎಂದು ಹೇಳಿ ತಪ್ಪಿಸಿಕೊಂಡಿದ್ದಳು. ಬಳಿಕ ಮನೆಮಂದಿ ವಿಚಾರ ಕೆದಕಿದಾಗ ಕೃತ್ಯದ ಬಗ್ಗೆ ತಿಳಿಸಿದ್ದು ಹೆತ್ತವರು ಗಾಬರಿಗೊಂಡಿದ್ದಾರೆ. ತಕ್ಷಣ ಎಂಟು ಜನ ಕಾಮುಕರ ವಿರುದ್ಧ ಪೋಷಕರು ದೂರು ನೀಡಿದ್ದು ಅದರಂತೆ ಏಳು ಜನರನ್ನ ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿಗಾಗಿ ಶೋಧಕಾರ್ಯ ನಡೆಸಿದ್ದಾರೆ. ಆರೋಪಿಗಳ ವಿರುದ್ಧ ಯಲಹಂಕ ಠಾಣೆಯಲ್ಲಿ ಪೋಕ್ಸೋ, ಅತ್ಯಾಚಾರ, ಲೈಂಗಿಕ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
Karnataka police have arrested seven persons in connection with the gang rape of a 16-year-old girl in Bengaluru, officials said on Saturday, adding that search is underway for another accused.According to the police, the main accused person had sexually assaulted the victim and made a video of the incident.After the assault he had threatened the victim that he would kill her if she chose to tell anyone about it.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm