ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm