ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm