ಬ್ರೇಕಿಂಗ್ ನ್ಯೂಸ್
14-04-22 09:43 pm Bengaluru Correspondent ಕ್ರೈಂ
ಬೆಂಗಳೂರು, ಎ.14 : ಜನಸಾಮಾನ್ಯರನ್ನು ಯಾಮಾರಿಸಿ ಸೈಬರ್ ಕಳ್ಳರು ಬ್ಯಾಂಕ್ ಖಾತೆಯಿಂದಲೇ ಹಣ ಕೀಳುವುದನ್ನು ಕೇಳಿದ್ದೇವೆ. ಆದರೆ ಈಗ ಸೈಬರ್ ಕಳ್ಳರು ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯೂರೋದಲ್ಲಿ ಇನ್ಸ್ ಪೆಕ್ಟರ್ ಆಗಿರುವ ವ್ಯಕ್ತಿಯ ಖಾತೆಗೇ ಕನ್ನ ಹಾಕಿ ಹಣ ಕಳವು ಮಾಡಿದ್ದಾರೆ.
ಬ್ಯಾಂಕ್ ಕೆವೈಸಿ, ಪಾನ್ ಕಾರ್ಡ್ ಅಪ್ ಡೇಟ್ ಮಾಡುವ ಹೆಸರಲ್ಲಿ ಬೆಂಗಳೂರು ಸಿಟಿ ಕ್ರೈಂ ರೆಕಾರ್ಡ್ ಬ್ಯುರೋ ಇನ್ಸ್ ಪೆಕ್ಟರ್ ಆಗಿರುವ ನಾಗಭೂಷಣ್ ಎಂಬವರ ಖಾತೆಯಿಂದ ಹಣ ಎಗರಿಸಿದ್ದಾರೆ. ಎಸ್ ಬಿಐನ ಯೋ ಯೋ ಆಪ್ ಮೂಲಕ ಮೆಸೇಜ್ ಕಳಿಸಿದ್ದ ಆರೋಪಿಗಳು, ಮೆಸೇಜ್ ಓಪನ್ ಮಾಡ್ತಿದ್ದಾಗೆ ಅಸಲಿ ಬ್ಯಾಂಕ್ ಸಿಬಂದಿ ರೀತಿಯಲ್ಲೇ ವ್ಯವಹರಿಸಿದ್ದಾರೆ.
ಬ್ಯಾಂಕ್ ಲೋಗೋ, ಯೊ ಯೊ ಸಿಂಬಲ್ ಎಲ್ಲವೂ ಅಸಲಿಯ ರೀತಿಯಲ್ಲೇ ಇತ್ತು. ಹೀಗಾಗಿ ಬ್ಯಾಂಕ್ ಕಡೆಯಿಂದಲೇ ಅಪ್ ಡೇಟ್ ಕೇಳ್ತಿದ್ದಾರೆಂದು ನಂಬಿದ್ದ ಇನ್ಸ್ ಪೆಕ್ಟರ್ ನಾಗಭೂಷಣ್ ತನ್ನ ಪಾನ್ ನಂಬರ್, ಆಧಾರ್, ಮೊಬೈಲ್ ನಂಬರ್ ಎಲ್ಲವನ್ನೂ ಕೊಟ್ಟಿದ್ದರು. ಎಲ್ಲಾ ದಾಖಲೆಗಳು ಅಪ್ ಡೇಟ್ ಆಗ್ತಿದ್ದಂತೆ ಓಟಿಪಿ ನಂಬರ್ ಬಂದಿದ್ದು ಅದನ್ನು ಪಡೆದು ಅಕೌಂಟಿನಲ್ಲಿದ್ದ 3 ಲಕ್ಷ 66 ಸಾವಿರ ರೂ.ವನ್ನು ಕ್ಷಣಾರ್ಧದಲ್ಲಿ ಎಗರಿಸಿದ್ದಾರೆ. ಪ್ರಕರಣ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ನಾಗಭೂಷಣ್ ಪ್ರಕರಣ ದಾಖಲಿಸಿದ್ದು ಪೊಲೀಸರು ತನಿಖೆ ಆರಂಭಿಸಿದ್ದಾರೆ.
Bangalore Police inspector at city crime record looses Rs 3 lakhs for cyber crime.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 03:26 pm
Bangalore Correspondent
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm