ಬ್ರೇಕಿಂಗ್ ನ್ಯೂಸ್
18-04-22 10:48 pm Mangalore Correspondent ಕ್ರೈಂ
ಉಳ್ಳಾಲ, ಎ.18 : ಕೇರಳದಿಂದ ಮಂಗಳೂರಿಗೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದ ರಿಕ್ಷಾವೊಂದನ್ನು ಕೊಣಾಜೆ ಪೊಲೀಸರು ಅಸೈಗೋಳಿಯಲ್ಲಿ ತಡೆದು ನಿಲ್ಲಿಸಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಕೇರಳ ರಾಜ್ಯದ ಮಚ್ಚಂಪಾಡಿ ನಿವಾಸಿ ಮಹಮ್ಮದ್ ರಿಯಾಝ್ (32) ಬಂಧಿತ ಆರೋಪಿ. ಆರೋಪಿ ರಿಯಾಝ್ ಕೇರಳದಿಂದ ಮಂಗಳೂರು ಭಾಗದಲ್ಲಿ ಮಾರಾಟ ಮಾಡಲು ಸುಮಾರು 365 ಕೆ.ಜಿ. ದನದ ಮಾಂಸವನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಈ ಬಗ್ಗೆ ಮಾಹಿತಿ ಪಡೆದ ಕೊಣಾಜೆ ಪೊಲೀಸರು ಅಸೈಗೋಳಿ ಬಳಿ ಆಟೋ ರಿಕ್ಷಾವನ್ನು ತಡೆದು ನಿಲ್ಲಿಸಿ ಪರಿಶೀಲಿಸಿದಾಗ ದನದ ಮಾಂಸ ಪತ್ತೆಯಾಗಿದೆ. ಆರೋಪಿ ಹಾಗು ಆಟೋ ರಿಕ್ಷಾವನ್ನು ವಶಕ್ಕೆ ಪಡೆದ ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Beef meet transported illegally to kerala, driver arrested by Konaje Police. The arrested has been identified as Mohammad Riaz (32).
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm