ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm