ಬ್ರೇಕಿಂಗ್ ನ್ಯೂಸ್
21-04-22 06:46 pm HK Desk news ಕ್ರೈಂ
ಹುಬ್ಬಳ್ಳಿ, ಎ.21: ಹುಬ್ಬಳ್ಳಿಯ ಗಲಭೆ ಪ್ರಕರಣದಲ್ಲಿ ಮಾಸ್ಟರ್ ಮೈಂಡ್ ಎನ್ನಲಾದ, ತಲೆಮರೆಸಿಕೊಂಡು ತಿರುಗಾಡುತ್ತಿದ್ದ ಮೌಲವಿ ವಾಸಿಂ ಪಠಾಣ್ ಎಂಬಾತನನ್ನ ಕೊನೆಗೂ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಬಂಧಿಸಿದ ಬಳಿಕ ಘಟನೆ ಬಗ್ಗೆ ಪ್ರಕರಣ ದಾಖಲಾಗಿರುವ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಕರೆದುಕೊಂಡು ಬರಲಾಗಿದೆ. ಠಾಣೆಗೆ ಕಲ್ಲು ತೂರಿ ದೊಂಬಿ ನಡೆಸಲು ಉದ್ರಿಕ್ತ ಜನರಿಗೆ ಪ್ರೇರಣೆ ನೀಡಿದ್ದ ಎಂಬ ಆರೋಪದಲ್ಲಿ ತನಿಖೆ ನಡೆಸಲಾಗುತ್ತಿದೆ. ಇದಕ್ಕೂ ಮುನ್ನ ನಿಗೂಢ ಜಾಗದಲ್ಲಿದ್ದುಕೊಂಡು ವಾಸಿಂ ಪಠಾಣ್ ವಿಡಿಯೋ ಬಿಡುಗಡೆ ಮಾಡಿದ್ದ.


ಇಸ್ಲಾಂ ಧರ್ಮಕ್ಕೆ ಅಪಮಾನ ಮಾಡಿದ ಬಗ್ಗೆ ಮುಸ್ಲಿಂ ಯುವಕರಲ್ಲಿ ಅಸಮಾಧಾನ ಇತ್ತು. ಈ ಬಗ್ಗೆ ದೂರು ನೀಡಲು ಯುವಕರು ಜಮಾಯಿಸಿದ್ದರು. ಜನರ ಜೊತೆಗೆ ಮಾತನಾಡಲು ಪೊಲೀಸರು ನನ್ನನ್ನು ಕರೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ಹೋಗುತ್ತಿದ್ದಂತೆ ಪೊಲೀಸರೇ ಜೀಪ್ ಹತ್ತಿ ಜನರಿಗೆ ತಿಳಿ ಹೇಳಲು ಹೇಳಿದರು. ನಾನು ವಾಹನದ ಮೇಲೆ ಹತ್ತಿದಾಗ ಅಲ್ಲಿ ಮೈಕ್ ಇರಲಿಲ್ಲ.

ಹೀಗಾಗಿ ಕೈ ಸನ್ನೆ ಮಾಡುವ ಮೂಲಕ ಜನರಲ್ಲಿ ಶಾಂತಿ ಕಾಪಾಡಲು ಹೇಳಿದ್ದೆ. ಆದರೆ ನಾನೇ ಒಟ್ಟು ಘಟನೆಯ ಪಿತೂರಿದಾರ ಎಂದು ಬಿಂಬಿಸಲಾಗುತ್ತಿದೆ. ನಾನು ಘಟನೆಯ ಮಾಸ್ಟರ್ ಮೈಂಡ್ ಅಲ್ಲ. ನನ್ನ ವಿರುದ್ಧ ಷಡ್ಯಂತ್ರ ರೂಪಿಸಲಾಗಿದೆ. ಹುಬ್ಬಳ್ಳಿಯ ವಾತಾವರಣ ಹದಗೆಡಿಸುವ ಉದ್ದೇಶ ನನ್ನದಾಗಿರಲಿಲ್ಲ. ಪೊಲೀಸ್ ಇಲಾಖೆಯ ಬಗ್ಗೆ ನನಗೆ ಭರವಸೆ ಇದೆ. ಪೊಲೀಸರ ಮುಂದೆ ಹಾಜರಾಗಿ ನನ್ನ ಹೇಳಿಕೆ ಕೊಡುತ್ತೇನೆ. ಸತ್ಯಕ್ಕೆ ನ್ಯಾಯ ಸಿಗುತ್ತದೆ ಎಂದು ನಂಬಿದ್ದೇನೆ ಎಂದು ವಿಡಿಯೋದಲ್ಲಿ ವಾಸಿಂ ಪಠಾಣ್ ಹೇಳಿಕೆ ನೀಡಿದ್ದರು.
Karnataka Police on Wednesday arrested the main accused in the Hubballi stone pelting case. The accused, identified as Waseem Pathan, is a local Maulvi allegedly involved in violence that broke out on Saturday.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm