ಬ್ರೇಕಿಂಗ್ ನ್ಯೂಸ್
28-04-22 07:43 pm Mangalore Correspondent ಕ್ರೈಂ
ಮಂಗಳೂರು, ಎ.28: ನಗರದ ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಕಡಿದು ಕೊಲೆ ಮಾಡಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.
ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ.
Mangalore Rowdy Shetter Kakke Rahul Murdered in broad daylight at yemmekere in pandeshwar. It is said a team of four attacked Rahul with sharp weapons and killer him. The pandeshwar police are now investigating the cases.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm