ಬ್ರೇಕಿಂಗ್ ನ್ಯೂಸ್
28-04-22 07:43 pm Mangalore Correspondent ಕ್ರೈಂ
ಮಂಗಳೂರು, ಎ.28: ನಗರದ ಪಾಂಡೇಶ್ವರ ಬಳಿಯ ಎಮ್ಮೆಕೆರೆ ಮೈದಾನದಲ್ಲಿ ರೌಡಿ ಶೀಟರ್ ಯುವಕನೊಬ್ಬನನ್ನು ತಂಡವೊಂದು ಬರ್ಬರವಾಗಿ ಕಡಿದು ಕೊಲೆ ಮಾಡಿದೆ.
ಪಾಂಡೇಶ್ವರ ಠಾಣೆಯಲ್ಲಿ ರೌಡಿ ಶೀಟರ್ ಆಗಿರುವ ಕಕ್ಕೆ ರಾಹುಲ್ (26) ಕೊಲೆಯಾದ ವ್ಯಕ್ತಿ. ಎಮ್ಮೆಕೆರೆ ಬಳಿ ಕೋಳಿ ಅಂಕ ನಡೆಯುತ್ತಿದ್ದ ಸಂದರ್ಭ ಅಲ್ಲಿಂದ ಅಟ್ಟಿಸಿಕೊಂಡು ಬಂದ ನಾಲ್ವರ ತಂಡ ಮೈದಾನದ ಬಳಿ ಬರ್ಬರವಾಗಿ ಕೊಂದು ಹಾಕಿದೆ.

ಎಮ್ಮೆಕೆರೆ ತಂಡದ ಮಹೇಂದ್ರ ಮತ್ತಿತರ ನಾಲ್ಕು ಮಂದಿ ಯುವಕರು ಸೇರಿ ಕೊಂದು ಹಾಕಿದ್ದಾರೆ. ಹಳೆ ದ್ವೇಷದಲ್ಲಿ ಹಗೆ ತೀರಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಕಕ್ಕೆ ರಾಹುಲ್ ಹೊಯ್ಗೆಬಜಾರ್ ನಿವಾಸಿಯಾಗಿದ್ದು ಅಲ್ಲಿನ ರೌಡಿ ತಂಡದಲ್ಲಿ ಗುರುತಿಸಿಕೊಂಡಿದ್ದ. ಎರಡು ವರ್ಷಗಳ ಹಿಂದೆ ಇದೇ ರಾಹುಲ್, ಎಮ್ಮೆಕೆರೆಯ ಹುಲಿ ತಂಡದ ಸದಸ್ಯರೊಬ್ಬರ ಮನೆಯಲ್ಲಿ ಜಗಳ ಮಾಡಿ ಮಹೇಂದ್ರ ಮತ್ತಿತರರ ಮೇಲೆ ಹಲ್ಲೆ ನಡೆಸಿದ್ದ. ಇದೇ ದ್ವೇಷದಲ್ಲಿದ್ದ ತಂಡ ಇಂದು ರಾಹುಲ್ ಎಮ್ಮೆಕೆರೆಯ ಕೋಳಿ ಅಂಕ ನಡೆಯುತ್ತಿದ್ದಲ್ಲಿಗೆ ಬಂದಿದ್ದಾಗ ಹಳೆ ದ್ವೇಷವನ್ನು ಕೊಲೆಯ ಮೂಲಕ ತೀರಿಸಿದ್ದಾರೆ.
Mangalore Rowdy Shetter Kakke Rahul Murdered in broad daylight at yemmekere in pandeshwar. It is said a team of four attacked Rahul with sharp weapons and killer him. The pandeshwar police are now investigating the cases.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm