ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm