ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
04-02-26 10:15 pm
Mangalore Correspondent
MLA D. Vedavyasa Kamath: ಕಟ್ಟಡ ಪರವಾನಗಿ ನೀಡುವಲ...
04-02-26 09:34 pm
Mangalore, Lonavala Accident: ಲೋನಾವಾಲ ಘಾಟಿಯಲ್...
04-02-26 06:59 pm
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣ ; ಎಸ್ಐಟಿ ತನಿಖಾ...
04-02-26 12:29 pm
ಕುಂಬಳೆ ಟೋಲ್ ಗೇಟ್ ರದ್ದು ; ವ್ಯಾಪಕ ಜನವಿರೋಧ ಹಿನ್ನ...
03-02-26 11:14 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm