ಬ್ರೇಕಿಂಗ್ ನ್ಯೂಸ್
29-04-22 10:29 pm Mangalore Correspondent ಕ್ರೈಂ
ಉಳ್ಳಾಲ, ಎ.29: ನಗರಸಭೆಯ ವತಿಯಿಂದ ಸರಬರಾಜು ಮಾಡುವ ನೀರನ್ನ ತನ್ನ ಮನೆಗೆ ಏಕೆ ಪೂರೈಸಿಲ್ಲ ಎಂದು ಪ್ರಶ್ನಿಸಿದ ಯುವಕನೊಬ್ಬನಿಗೆ ನೀರಿನ ಟ್ಯಾಂಕರ್ ಚಾಲಕ ಚೂರಿಯಿಂದ ಇರಿದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಮೇಲಂಗಡಿ ಬಳಿ ನಡೆದಿದೆ.
ಬಬ್ಬುಕಟ್ಟೆ ನಿವಾಸಿ ರಿಜ್ವಾನ್(24) ಚೂರಿ ಇರಿತಕ್ಕೊಳಗಾದವರು.ಟ್ಯಾಂಕರ್ ಚಾಲಕ ಬಸ್ತಿಪಡ್ಪು ನಿವಾಸಿ ಖಲೀಲ್ ಚೂರಿಯಿಂದ ಇರಿದ ಆರೋಪಿ. ರಿಜ್ವಾನ್ ಎಂಬಾತನ ಮನೆಗೆ ಟ್ಯಾಂಕರ್ ಚಾಲಕ ಖಲೀಲ್ ನೀರು ಸರಬರಾಜು ಮಾಡಿರದ ವಿಚಾರ ಮುಂದಿಟ್ಟು ರಿಜ್ವಾನ್ ಅವರ ತಾಯಿ ಖಲೀಲ್ ನನ್ನ ತರಾಟೆಗೆ ತೆಗೆದಿದ್ದರು. ಈ ವೇಳೆ ಖಲೀಲ್ ರಿಜ್ವಾನ್ರವರ ತಾಯಿಗೆ ಅಸಭ್ಯ ರೀತಿಯಲ್ಲಿ ಬೈಯ್ದು ಬಳಿಕ ನೀರು ಸರಬರಾಜು ಮಾಡಿ ಹೋಗಿದ್ದನಂತೆ. ಇದೇ ಘಟನೆಗೆ ಸಂಬಂಧಿಸಿ ಇಂದು ಸಂಜೆ ವೇಳೆ ರಿಜ್ವಾನ್ ಮೇಲಂಗಡಿಯಲ್ಲಿ ಖಲೀಲ್ ನಲ್ಲಿ ವಿಚಾರಿಸಿದ್ದಾನೆ.
ಈ ಸಂದರ್ಭ ಇವರಿಬ್ಬರ ನಡುವೆ ಮಾತಿಗೆ ಮಾತು ಬೆಳೆದು ಕುಪಿತಗೊಂಡ ಟ್ಯಾಂಕರ್ ಚಾಲಕ ಖಲೀಲ್, ರಿಜ್ವಾನ್ ಬೆನ್ನಿಗೆ ಚೂರಿಯಿಂದ ಇರಿದಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದಗಾಯಗೊಂಡ ರಿಜ್ವಾನ್ ಅವರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ರಿಜ್ವಾನ್ ಜೊತೆಗಿದ್ದ ಸೈಫುದ್ದೀನ್ ನೀಡಿದ ದೂರಿನಂತೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Tanker driver stabs man for asking drinking water at Ullal. The arrested has been identified as Rizwan (24).
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm