ಬ್ರೇಕಿಂಗ್ ನ್ಯೂಸ್
04-05-22 09:29 pm HK Desk News ಕ್ರೈಂ
ಲಕ್ನೋ, ಮೇ 4: ಅತ್ಯಾಚಾರ ಘಟನೆ ಬಗ್ಗೆ ದೂರು ನೀಡಲು ಹೋಗಿದ್ದ 13 ವರ್ಷದ ಬಾಲಕಿಯನ್ನು ಪೊಲೀಸ್ ಠಾಣಾಧಿಕಾರಿಯೇ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತಪುರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಆರೋಪಿ ಠಾಣಾಧಿಕಾರಿ ತಿಲಕ್ ಧಾರಿ ಸರೋಜ್ ಎಂಬಾತನನ್ನು ಪ್ರಯಾಗ್ ರಾಜ್ ನಲ್ಲಿ ಬಂಧಿಸಲಾಗಿದೆ. ಎಪ್ರಿಲ್ 22ರಂದು ನಾಲ್ಕು ಮಂದಿ ಯುವಕರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಪಾಲಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳ ಕೈಯಿಂದ ಬಾಲಕಿ ತಪ್ಪಿಸಿಕೊಂಡು ಬಂದಿದ್ದಳು.
ಆನಂತರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಾಗ, ತಿಲಕಧಾರ್ ಸರೋಜ್ ಎನ್ನುವಾತ ಮತ್ತೊಮ್ಮೆ ಆಕೆಯ ಮೇಲೆರಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಆನಂತರ ಲಲಿತಪುರ್ ಎಸ್ಪಿ ನಿಖಿಲ್ ಪಾಠಕ್ ಬಳಿಗೆ ದೂರು ಹೋಗಿದ್ದು, ಬಾಲಕಿಯೇ ಎಸ್ಪಿ ಮುಂದೆ ತನಗಾದ ಅನ್ಯಾಯದ ಬಗ್ಗೆ ದೂರು ಹೇಳಿಕೊಂಡಿದ್ದಾಳೆ. ಇದರಂತೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ, ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚಿಸಿದ್ದಾರೆ. ಆರೋಪಿ ಠಾಣಾಧಿಕಾರಿಯನ್ನೂ ಸೇವೆಯಿಂದ ಅಮಾನತು ಮಾಡಿದ್ದಾರೆ. ಮೂವರು ಬಂಧಿತರಲ್ಲಿ ರಾಜ್ ಭನ್, ಮಹೇಂದ್ರ ಮತ್ತು ಬಾಲಕಿಯ ಆಂಟಿ ಗುಲಾಬಿ ಬಾಯಿ ಆಗಿದ್ದಾರೆ.
A 13-year-old rape survivor was allegedly raped by the Station House Officer (SHO) when she went to report the incident at a police station in Lalitpur district of Uttar Pradesh. The SHO is on the run, and three of the five accused, including a woman, have been arrested so far. The SHO, Tilak Dhari Saroj, has been arrested from Prayagraj.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm