ಬ್ರೇಕಿಂಗ್ ನ್ಯೂಸ್
04-05-22 09:29 pm HK Desk News ಕ್ರೈಂ
ಲಕ್ನೋ, ಮೇ 4: ಅತ್ಯಾಚಾರ ಘಟನೆ ಬಗ್ಗೆ ದೂರು ನೀಡಲು ಹೋಗಿದ್ದ 13 ವರ್ಷದ ಬಾಲಕಿಯನ್ನು ಪೊಲೀಸ್ ಠಾಣಾಧಿಕಾರಿಯೇ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತಪುರ್ ಜಿಲ್ಲೆಯಲ್ಲಿ ನಡೆದಿದೆ.
ಘಟನೆ ಸಂಬಂಧಿಸಿ ಒಬ್ಬ ಮಹಿಳೆ ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಬಳಿಕ ನಾಪತ್ತೆಯಾಗಿದ್ದ ಆರೋಪಿ ಠಾಣಾಧಿಕಾರಿ ತಿಲಕ್ ಧಾರಿ ಸರೋಜ್ ಎಂಬಾತನನ್ನು ಪ್ರಯಾಗ್ ರಾಜ್ ನಲ್ಲಿ ಬಂಧಿಸಲಾಗಿದೆ. ಎಪ್ರಿಲ್ 22ರಂದು ನಾಲ್ಕು ಮಂದಿ ಯುವಕರು ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ನಡೆಸಿದ್ದಾರೆ. ಪಾಲಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕೃತ್ಯದ ಬಳಿಕ ಆರೋಪಿಗಳ ಕೈಯಿಂದ ಬಾಲಕಿ ತಪ್ಪಿಸಿಕೊಂಡು ಬಂದಿದ್ದಳು.
ಆನಂತರ ದೂರು ನೀಡಲು ಪೊಲೀಸ್ ಠಾಣೆಗೆ ಬಂದಿದ್ದಾಗ, ತಿಲಕಧಾರ್ ಸರೋಜ್ ಎನ್ನುವಾತ ಮತ್ತೊಮ್ಮೆ ಆಕೆಯ ಮೇಲೆರಗಿ ಅತ್ಯಾಚಾರ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆ ಬಗ್ಗೆ ಆನಂತರ ಲಲಿತಪುರ್ ಎಸ್ಪಿ ನಿಖಿಲ್ ಪಾಠಕ್ ಬಳಿಗೆ ದೂರು ಹೋಗಿದ್ದು, ಬಾಲಕಿಯೇ ಎಸ್ಪಿ ಮುಂದೆ ತನಗಾದ ಅನ್ಯಾಯದ ಬಗ್ಗೆ ದೂರು ಹೇಳಿಕೊಂಡಿದ್ದಾಳೆ. ಇದರಂತೆ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿ, ಆರೋಪಿಗಳ ಪತ್ತೆಗೆ ಪೊಲೀಸ್ ತಂಡ ರಚಿಸಿದ್ದಾರೆ. ಆರೋಪಿ ಠಾಣಾಧಿಕಾರಿಯನ್ನೂ ಸೇವೆಯಿಂದ ಅಮಾನತು ಮಾಡಿದ್ದಾರೆ. ಮೂವರು ಬಂಧಿತರಲ್ಲಿ ರಾಜ್ ಭನ್, ಮಹೇಂದ್ರ ಮತ್ತು ಬಾಲಕಿಯ ಆಂಟಿ ಗುಲಾಬಿ ಬಾಯಿ ಆಗಿದ್ದಾರೆ.
A 13-year-old rape survivor was allegedly raped by the Station House Officer (SHO) when she went to report the incident at a police station in Lalitpur district of Uttar Pradesh. The SHO is on the run, and three of the five accused, including a woman, have been arrested so far. The SHO, Tilak Dhari Saroj, has been arrested from Prayagraj.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm