ಬ್ರೇಕಿಂಗ್ ನ್ಯೂಸ್
08-05-22 12:15 pm Mangalore Correspondent ಕ್ರೈಂ
ಉಳ್ಳಾಲ, ಮೇ 8 : ಕುಡಿಯುವ ನೀರು ಸರಬರಾಜು ಮಾಡುವ ವಿಚಾರದಲ್ಲಿ ತನ್ನ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದನ್ನ ವಿಚಾರಿಸಲು ಹೋದ ರಿಜ್ವಾನ್ ಎಂಬವರಿಗೆ ಚೂರಿಯಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಟ್ಯಾಂಕರ್ ಚಾಲಕ ಮೇಲಂಗಡಿ ನಿವಾಸಿ ಖಲೀಲ್ ಎಂಬಾತನನ್ನು ಜಪ್ಪು ನೇತ್ರಾವತಿ ಸೇತುವೆ ಬಳಿ ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.
ಎಪ್ರಿಲ್ 29 ರಂದು ಉಳ್ಳಾಲ ನಗರಸಭೆಯ ನೀರು ಸರಬರಾಜು ಮಾಡದ ಬಗ್ಗೆ ಚೆಂಬುಗುಡ್ಡೆ ನಿವಾಸಿ ರಿಜ್ವಾನ್ ಎಂಬವರ ತಾಯಿ ಟ್ಯಾಂಕರ್ ಚಾಲಕ ಖಲೀಲ್ ನಲ್ಲಿ ವಿಚಾರಿಸಿದ್ದರು. ಈ ವೇಳೆ ಆರೋಪಿ ಖಲೀಲ್ ರಿಜ್ವಾನ್ ತಾಯಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ತಾಯಿಗೆ ನಿಂದಿಸಿದ ಬಗ್ಗೆ ರಿಜ್ವಾನ್ ಮಾಸ್ತಿಕಟ್ಟೆ ಬಳಿ ಟ್ಯಾಂಕರ್ ಚಾಲಕ ಖಲೀಲ್ ನನ್ನು ವಿಚಾರಿಸಿದ್ದ ವೇಳೆ ಮಾತಿಗೆ ಮಾತು ಬೆಳೆದು ರಿಜ್ವಾನ್ ಗೆ ಖಲೀಲ್ ಚೂರಿಯಿಂದ ಇರಿದು ಪರಾರಿಯಾಗಿದ್ದ. ಈ ಬಗ್ಗೆ ರಿಜ್ವಾನ್ ಸ್ನೇಹಿತ ಸೈಫುದ್ದೀನ್ ನೀಡಿದ ದೂರಿನ ಮೇರೆಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಖಲೀಲ್ ನನ್ನು ಉಳ್ಳಾಲ ಪೊಲೀಸರು ಶನಿವಾರ ಜಪ್ಪು ನೇತ್ರಾವತಿ ಸೇತುವೆ ಬಳಿ ಬಂಧಿಸಿದ್ದಾರೆ.
Mangalore Tanker driver arrested for stabbing man for asking water in Ullal.
10-08-26 07:54 pm
HK News Staffer
ಕೋರ್ಟ್ ಆದೇಶ ಉಲ್ಲಂಘಿಸಿ ನಾಗೇಂದ್ರ ದೆಹಲಿಗೆ ; ಸಚಿವ...
10-08-26 02:38 pm
ಬೆಂಗಳೂರಿನ ಪ್ರತಿಷ್ಠಿತ SKY ಹೋಟೆಲ್ ಮೇಲೆ ದಾಳಿ ; 1...
10-08-26 01:11 pm
ಡಿಕೆ ಸಂಪುಟ ಚಾಲ್ತಿಗೆ ಬರುವ ಮುನ್ನವೇ ಸರ್ಜರಿ ! ಸಚಿ...
07-08-26 10:42 pm
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
11-08-26 10:23 pm
HK News Staffer
ಮೂಡುಬಿದಿರೆಯಲ್ಲಿ ಸಿಲಿಂಡರ್ ಸ್ಫೋಟ ; ಆರು ವರ್ಷದ ಬಾ...
11-08-26 10:03 pm
ಕಡಬ ; ಮನೆಯಲ್ಲಿಟ್ಟ ಫ್ರಿಡ್ಜ್ ದಿಢೀರ್ ಸ್ಫೋಟ, ಬೆಂಕ...
11-08-26 06:33 pm
Vitla School Bus Accident: ನಿಯಂತ್ರಣ ತಪ್ಪಿ ವಿದ...
11-08-26 03:08 pm
Mangalore Suicide: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ...
10-08-26 11:00 pm
11-08-26 05:34 pm
HK News Staffer
ಫೇಸ್ಬುಕ್ ಜಾಹೀರಾತು ನಂಬಿ ಷೇರು ಮಾರ್ಕೆಟ್ ಹೂಡಿಕೆ...
11-08-26 05:28 pm
ಸುರತ್ಕಲ್ ನಲ್ಲಿ ಹೈಟೆನ್ಷನ್ ತಂತಿಗೆ ಕಬ್ಬಿಣದ ರಾಡ್...
11-08-26 01:04 pm
ಮಣಿಪಾಲದಲ್ಲಿ ಭೀಕರ ಅಪಘಾತ ; ಮರಕ್ಕೆ ಬುಲೆಟ್ ಡಿಕ್ಕ...
11-08-26 12:38 pm
ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಪತಿ; ಬೆಂಗಳೂರಿನ...
10-08-26 08:49 pm