ಬ್ರೇಕಿಂಗ್ ನ್ಯೂಸ್
09-05-22 10:30 pm Udupi Correspondent ಕ್ರೈಂ
ಉಡುಪಿ, ಮೇ 9 : ತಾಯಿ ಮತ್ತು ಆಕೆಯ ಹತ್ತು ವರ್ಷದ ಮಗು ಸಂಶಯಾಸ್ಪದ ನೆಲೆಯಲ್ಲಿ ಸಾವನ್ನಪ್ಪಿದ ಘಟನೆ ಹಿರಿಯಡ್ಕ ಬಳಿಯ ಆತ್ರಾಡಿ ಎಂಬಲ್ಲಿ ನಡೆದಿದ್ದು ಕೊಲೆ ಶಂಕೆ ವ್ಯಕ್ತವಾಗಿದೆ.
ಆತ್ರಾಡಿ ಗ್ರಾಮದ ಮದಗ ನಿವಾಸಿಗಳಾದ ಚೆಲುವಿ (28) ಮತ್ತು ಆಕೆಯ ಮಗಳು ಪ್ರಿಯಾ (10) ಮೃತರು. ಚೆಲುವಿ ಮಣಿಪಾಲದ ಖಾಸಗಿ ಕಂಪನಿ ಒಂದರಲ್ಲಿ ಸ್ವೀಪರ್ ಆಗಿ ಕೆಲಸ ಮಾಡುತ್ತಿದ್ದು ಇಬ್ಬರು ಮಕ್ಕಳೊಂದಿಗೆ ಮದಗದಲ್ಲಿ ನೆಲೆಸಿದ್ದಳು.
ಮೇ 8 ರ ಭಾನುವಾರ ಚೆಲುವಿಯ ತಾಯಿ ಮದಗದ ಮನೆಗೆ ಬಂದಿದ್ದು ಅಜ್ಜಿಯ ಜೊತೆಗೆ ಈಕೆಯ ಮಗನೂ ಅಜ್ಜಿ ಮನೆಗೆ ತೆರಳಿದ್ದ. ಹೀಗಾಗಿ ಭಾನುವಾರ ರಾತ್ರಿ ಚೆಲುವಿ ಮತ್ತು ಆಕೆಯ ಮಗಳು ಮಾತ್ರ ಮನೆಯಲ್ಲಿದ್ದರು. ಸೋಮವಾರ ಬೆಳಗ್ಗೆ ಅಜ್ಜಿ ಚೆಲುವಿಗೆ ಫೋನ್ ಮಾಡಿದಾಗ, ಸ್ವಿಚ್ ಆಫ್ ಆಗಿತ್ತು. ಹೀಗಾಗಿ ಏನೋ ಡೌಟ್ ಬಂದು ಚೆಲುವಿಯ ನೆರೆಮನೆಯ ನಿವಾಸಿಗಳಿಗೆ ಮಾಹಿತಿ ನೀಡಿದ್ದರು. ಅವರು ಚೆಲುವಿ ಮನೆಗೆ ತೆರಳಿ ನೋಡಿದಾಗ, ತಾಯಿ, ಮಗಳು ಸಂಶಯಾಸ್ಪದವಾಗಿ ಸಾವು ಕಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಚೆಲುವಿ ಶವ ಮನೆ ಬಾಗಿಲ ಬಳಿ ಇದ್ದರೆ, ಮಗಳು ಪ್ರಿಯಾ ಕೊಠಡಿ ಒಳಗೆ ಸಾವನ್ನಪ್ಪಿದ್ದಳು. ಸ್ಥಳೀಯರು ಕೊಲೆ ನಡೆದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ವಿಧಿ ವಿಜ್ಞಾನ ತಜ್ಞರು ಬಂದು ಪರಿಶೀಲನೆ ನಡೆಸಿದ್ದಾರೆ. ಎಎಸ್ಪಿ ಸಿದ್ದಲಿಂಗಪ್ಪ, ಡಿವೈಎಸ್ಪಿ ಸುಧಾಕರ್ ನಾಯ್ಕ್, ಸಿಪಿಐ ಅನಂತ ಪದ್ಮನಾಭ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi: In a Suspicious manner, a mother and her 10-year-old daughter were found dead in the house on Monday, May 9 at Madaga near Atradi under the Hiriyadka Police Station Limits. The deceased have been identified as Cheluvi (28) and her daughter Priya (10), residents of Madaga near Atradi.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
21-04-25 07:46 pm
HK News Desk
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm