ಬ್ರೇಕಿಂಗ್ ನ್ಯೂಸ್
10-05-22 02:18 pm Bangalore Correspondent ಕ್ರೈಂ
ಬೆಂಗಳೂರು, ಮೇ 9 : ಜಿಎಸ್ ಟಿ ಆಡಿಟ್ ಮಾಡಿಕೊಡುವುದಾಗಿ ಹೇಳಿ ಬರೋಬ್ಬರಿ 10 ಕೋಟಿಗೂ ಹೆಚ್ಚು ತೆರಿಗೆ ಹಣ ವಂಚಿಸಿದ್ದ ನಕಲಿ ಆಡಿಟರ್ ನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.
ಇಂದಿರಾ ನಗರ ನಿವಾಸಿ ವೀರಭದ್ರಪ್ಪ ಬಂಧಿತ ಆರೋಪಿ. ಜಿಎಸ್ಟಿ ಅಡಿಟ್ ಮಾಡುವುದಾಗಿ ಹೇಳಿ ಗ್ರಾಹಕರಿಂದ ಹಣ ಪಡೆದು ವಂಚನೆ ಎಸಗಿದ್ದ. ಬೆಂಗಳೂರು ಮತ್ತು ದಾವಣೆಗೆರೆಯಲ್ಲಿ ಆರೋಪಿ ವಂಚಿಸಿದ್ದು 12 ಪ್ರಕರಣಗಳಲ್ಲಿ 10 ಕೋಟಿಗೂ ಹೆಚ್ಚು ತೆರಿಗೆ ಹಣವನ್ನು ವಂಚಿಸಿದ್ದಾಗಿ ಇಂದಿರಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.



ಆರೋಪಿ ವೀರಭದ್ರಪ್ಪನಿಗೆ ಸೇರಿದ ಬೆಂಗಳೂರಿನ ಇಂದಿರಾ ನಗರದ ಮನೆ ಮತ್ತು ದಾವಣಗೆರೆ ಜಿಲ್ಲೆಯ ಮನೆಗಳ ಮೇಲೆ ಬೆಂಗಳೂರಿನ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸದ್ಯಕ್ಕೆ ಆರೋಪಿಯಿಂದ 5.31 ಕೋಟಿ ರೂ. ವಸೂಲಿ ಮಾಡಲಾಗಿದೆ. ಆರೋಪಿ ವೀರಭದ್ರಪ್ಪ ವಿರುದ್ದ ರಾಮಮೂರ್ತಿ ಮತ್ತು ಇಂದಿರಾ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
Bangalore Fake GST auditor arrested for duping people of 10 Crores. The arrested has been identified as Veerabadrappa. Ramurthynagara police have succeeded in arresting him.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm