ಬ್ರೇಕಿಂಗ್ ನ್ಯೂಸ್
17-05-22 01:28 pm HK Desk News ಕ್ರೈಂ
ನವದೆಹಲಿ, ಮೇ 17 : ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ನಿವಾಸ ಮತ್ತು ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ಮಂಗಳವಾರ ಬೆಳಗ್ಗೆ ದೆಹಲಿ, ಹೈದರಾಬಾದ್ ಮತ್ತು ಚೆನ್ನೈನ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ.
ವರದಿಗಳ ಪ್ರಕಾರ, ಈ ದಾಳಿಗಳು ಮಗ ಕಾರ್ತಿ ಚಿದಂಬರಂ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿವೆ. ಈ ಹಿಂದೆಯೂ ಅವರ ಆಸ್ತಿಗಳ ಮೇಲೆ ಸಿಬಿಐ ದಾಳಿ ನಡೆಸಿತ್ತು. 2011 ರಲ್ಲಿ ಚೀನಾದ 250 ಪ್ರಜೆಗಳಿಗೆ ಅನಧಿಕೃತವಾಗಿ ವೀಸಾ ಮಾಡಿಕೊಟ್ಟಿದ್ದ ಪ್ರಕರಣದಲ್ಲಿ ಕಾರ್ತಿ ಚಿದಂಬರಂ 50 ಲಕ್ಷ ಲಂಚ ತೆಗೆದುಕೊಂಡಿದ್ದರು ಎನ್ನುವ ಆರೋಪಗಳಿದ್ದವು.

![]()
ಇದೇ ವಿಚಾರದಲ್ಲಿ ಹೊಸದಾಗಿ ಪ್ರಕರಣ ದಾಖಲಿಸಿದ್ದ ಸಿಬಿಐ ಅಧಿಕಾರಿಗಳು ಇಂದು ಕೇಂದ್ರದ ಮಾಜಿ ಸಚಿವ, ರಾಜ್ಯಸಭಾ ಸದಸ್ಯ ಪಿ. ಚಿದಂಬರಂ ಮತ್ತು ಸಂಸದ ಕಾರ್ತಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ದೆಹಲಿ, ಮುಂಬೈ ಹಾಗೂ ತಮಿಳುನಾಡಿನ ನಿವಾಸ, ಕಚೇರಿಗಳಲ್ಲಿ ದಾಳಿ ಮಾಡಲಾಗಿದೆ. ಮನೆ, ಕಚೇರಿ ಸೇರಿದಂತೆ 7 ಸ್ಥಳಗಳಲ್ಲಿ ದಾಳಿ ಮಾಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾರ್ತಿ, ಸಿಬಿಐ ಅಧಿಕಾರಿಗಳು ಎಷ್ಟು ಬಾರಿ ರೈಡ್ ಮಾಡಿದ್ರು ಅನ್ನೋದೇ ಮರೆತು ಹೋಗಿದೆ. ಆಗಾಗ ರೈಡ್ ಮಾಡುತ್ತಲೇ ಇರುತ್ತಾರೆ ಎಂದು ಕುಹಕವಾಡಿದ್ದಾರೆ.
The Central Bureau of Investigation (CBI) conducted searches at multiple residential and official premises of the Lok Sabha MP of Congress Karti Chidambaram and his father and former Union Minister P Chidambaram across Delhi, Mumbai, Chennai and Sivagangai in Tamil Nadu.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm