ಬ್ರೇಕಿಂಗ್ ನ್ಯೂಸ್
20-05-22 09:43 pm HK Desk News ಕ್ರೈಂ
ಮಂಜೇಶ್ವರ, ಮೇ 20: ಹಾಡಹಗಲೇ ಇಬ್ಬರು ಆಗಂತುಕರು ಮನೆಗೆ ನುಗ್ಗಿ ಮನೆಯಲ್ಲಿದ್ದ ಮಹಿಳೆಯನ್ನು ಬೆದರಿಸಿ ಚೂರಿ ತೋರಿಸಿ ಆಕೆಯ ಬಳಿಯಿದ್ದ ಚಿನ್ನದ ಒಡವೆಗಳನ್ನು ಕಿತ್ತುಕೊಂಡು ಪರಾರಿಯಾದ ಘಟನೆ ಉಪ್ಪಳದಲ್ಲಿ ನಡೆದಿದೆ.
ಉಪ್ಪಳ ಅಂಚಿಕಟ್ಟೆಯ ಶಾಲೆ ಬಳಿಯ ನಿವಾಸಿ ಬಶೀರ್ ಎಂಬವರ ಮನೆಯಲ್ಲಿ ಘಟನೆ ನಡೆದಿದೆ. ಇಬ್ಬರು ಯುವಕರು ಸ್ಕೂಟರಿನಲ್ಲಿ ಮನೆಯ ಆವರಣಕ್ಕೆ ಬಂದಿದ್ದು, ಮನೆಯಾಕೆಯಲ್ಲಿ ಮಾತನಾಡಿಸುವ ನೆಪದಲ್ಲಿ ಮನೆ ಒಳಗೆ ಬಂದಿದ್ದಾರೆ. ಈ ವೇಳೆ, ಚೂರಿ ತೋರಿಸಿ ಕೊಲ್ಲುವುದಾಗಿ ಬೆದರಿಸಿದ್ದಾರೆ. ಕೈ ಮತ್ತು ಕುತ್ತಿಗೆಯಲ್ಲಿದ್ದ ಚಿನ್ನದ ಆಭರಣಗಳನ್ನು ತೆಗೆದು ನೀಡುವಂತೆ ಸೂಚಿಸಿದ್ದಾರೆ.
ಬೆದರಿದ ಮಹಿಳೆ ಕೂಡಲೇ ತನ್ನ ಕೈಯಲ್ಲಿದ್ದ ಬಳೆ ಮತ್ತು ಕುತ್ತಿಗೆಯಲ್ಲಿದ್ದ ಸರವನ್ನು ತೆಗೆದು ಯುವಕರ ಕೈಗೆ ನೀಡಿದ್ದಾರೆ. ಆಗಂತುಕರು ಕೆಲವೇ ಕ್ಷಣದಲ್ಲಿ ಅಲ್ಲಿಂದ ಪರಾರಿಯಾಗಿದ್ದಾರೆ. ಮಧ್ಯಾಹ್ನ ಹೊತ್ತಿಗೆ ಘಟನೆ ನಡೆದಿದ್ದು ಮನೆಯಲ್ಲಿದ್ದ ಪುರುಷರು ಮಸೀದಿಗೆ ಪ್ರಾರ್ಥನೆಗೆ ತೆರಳಿದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ಖಚಿತಪಡಿಸಿಕೊಂಡೇ ಆಗಂತುಕರು ಬಂದಿದ್ದರು ಎನ್ನಲಾಗುತ್ತಿದ್ದು ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ತನಿಖೆ ಕೈಗೊಂಡಿದ್ದಾರೆ. ಮನೆಯ ಬಗ್ಗೆ ತಿಳಿದಿರುವ ಮಂದಿಯೇ ಕೃತ್ಯ ಎಸಗಿದ್ದಾರೆ ಎನ್ನಲಾಗುತ್ತಿದೆ.
Two robbers entered a house and brandished a knife at a housewife during broad daylight and escaped with gold bangles from her. The incident happened near Uppala school at Uppala Anchikatte resident Bashir’s house. The robbers arrived in a scooter and entered the house and threatened the housewife with a knife ordering her to handover all the gold jewels that were with her. The woman who got scared removed the gold bangles from her hand and handed them over to the robbers.
09-11-25 06:53 pm
Bangalore Correspondent
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
ISIS Terrorists, Umesh Reddy, Parappana Agrah...
08-11-25 10:29 pm
High Court Directs Kalaburagi: ಚಿತ್ತಾಪುರ ಆರೆಸ...
08-11-25 12:38 pm
ಯಾವ ಕ್ರಾಂತಿಯೂ ಆಗಲ್ಲ, ವಾಂತಿಯೂ ಆಗಲ್ಲ.. ನನಗೆ ಸಿದ...
07-11-25 09:59 pm
09-11-25 07:49 pm
HK News Desk
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm