ಬ್ರೇಕಿಂಗ್ ನ್ಯೂಸ್
30-07-20 12:43 pm Special Correspondant ಡಿಜಿಟಲ್ ಟೆಕ್
ಚೀನಾ ಸಂಸ್ಥೆಗಳ ಜೊತೆ ಸಹಭಾಗಿತ್ವ ಹೊಂದಿರುವ 250 ಆಪ್ ಗಳ ಮೇಲೆ ಕೇಂದ್ರ ಸರ್ಕಾರ ಕಣ್ಣಿಟ್ಟಿದೆ ಎನ್ನಲಾಗಿದೆ. ಇದರಲ್ಲಿ ಪಬ್ ಜಿ ಆ್ಯಪ್ ಕೂಡ ಒಳಗೊಂಡಿತ್ತು. ಅಚ್ಚರಿ ಎಂದರೆ, ಈಗ ಪಬ್ ಜಿ ತನ್ನ ಪ್ರೈವಸಿ ಪಾಲಿಸಿಯನ್ನು ಅಪ್ಡೇಟ್ ಮಾಡಿದೆ. ಈ ಮೂಲಕ ಬ್ಯಾನ್ ಆಗುವುದರಿಂದ ತಪ್ಪಿಸಿಕೊಳ್ಳಲು ದಾರಿ ಕಂಡು ಕೊಂಡಿದೆ.
ಭಾರತ ಹಾಗೂ ಚೀನಾ ಗಡಿಯಲ್ಲಿ ಉದ್ವಿಘ್ನ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಕೇಂದ್ರ ಸರ್ಕಾರ 59 ಚೀನಾ ಆ್ಯಪ್ ಗಳನ್ನು ಭಾರತದಲ್ಲಿ ಬ್ಯಾನ್ ಮಾಡುವ ಮೂಲಕ ಮಹತ್ವದ ಕ್ರಮ ಕೈಗೊಂಡಿತ್ತು.
ಬ್ಯಾನ್ ಮಾಡಲಾದ 59 ಆಪ್ ಗಳು ದೇಶದ ಬಳಕೆದಾರರ ಮಾಹಿತಿಯನ್ನು ಕದ್ದು ಚೀನಾ ಸರ್ಕಾರಕ್ಕೆ ನೀಡುತ್ತಿವೆ. ಈ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ನಾವು ಈ ಕ್ರಮ ಕೈಗೊಂಡಿದ್ದೇವೆ ಎಂದು ಭಾರತ ಸರ್ಕಾರ ಸ್ಪಷ್ಟನೆ ನೀಡಿತ್ತು.
ಇದಾದ ಬೆನ್ನಲ್ಲೇ ಚೀನಾ ಸಂಸ್ಥೆಗಳ ಜೊತೆ ಸಹಭಾಗಿತ್ವ ಹೊಂದಿರುವ 250 ಆಪ್ ಗಳ ಮೇಲೆ ಕೇಂದ್ರ ಸರ್ಕಾರ ಕಣ್ಣಿಟ್ಟಿದೆ ಎನ್ನಲಾಗಿದೆ. ಇದರಲ್ಲಿ ಪಬ್ ಜಿ ಆ್ಯಪ್ ಕೂಡ ಒಳಗೊಂಡಿತ್ತು.
ಅಚ್ಚರಿ ಎಂದರೆ, ಈಗ ಪಬ್ ಜಿ ತನ್ನ ಪ್ರೈವಸಿ ಪಾಲಿಸಿಯನ್ನು ಅಪ್ಡೇಟ್ ಮಾಡಿದೆ. ಈ ಮೂಲಕ ಬ್ಯಾನ್ ಆಗುವುದರಿಂದ ತಪ್ಪಿಸಿಕೊಳ್ಳಲು ದಾರಿ ಕಂಡು ಕೊಂಡಿದೆ.
ಪಬ್ ಜಿ ಉಗಮ ಅಗಿದ್ದು ದಕ್ಷಿಣ ಕೊರಿಯಾದಲ್ಲಿ. ಈ ಆಟ ಮೊದಲು ಪರಿಚಯಗೊಂಡಿದ್ದು 2017ರ ಡಿಸೆಂಬರ್ 20ರಂದು. Players Unknown Battleground ಪಬ್ಜಿ ವಿಸ್ತ್ರತ ರೂಪ. ಪಬ್ಜಿ ಕಾರ್ಪೋರೇಷನ್ ಈ ಆಟದ ಸೃಷ್ಟಿಕರ್ತ.
ಪಬ್ ಜಿ ಈ ಮೊದಲು ಕೇವಲ ವಿಡಿಯೋ ಗೇಮ್ ಆಗಿತ್ತು. ನಂತರ ಇದನ್ನು ಪಬ್ ಜಿ ಮೊಬೈಲ್ ಆಗಿ ಬದಲಾಯಿಸಿದ್ದು ಚೀನಾ ಮೂಲದ Tencent Games ಕಂಪನಿ. ಹೀಗಾಗಿ ಪಬ್ ಜಿಯಲ್ಲಿ ಈ ಸಂಸ್ಥೆಯ ಷೇರು ಕೂಡ ಇದೆ.
ಈ ಕಾರಣಕ್ಕೆ ಪಬ್ ಜಿಜಿನ್ನು ಬ್ಯಾನ್ ಮಾಡಲಾಗುತ್ತದೆ ಎನ್ನಲಾಗಿತ್ತು. ಇದಾದ ಬೆನ್ನಲ್ಲೇ ಪ್ರೈವಸಿ ಪಾಲಿಸಿಯನ್ನು ಸಂಸ್ಥೆ ಬದಲಿಸಿದೆ.
ಬದಲಾದ ಪ್ರೈವಸಿ ಪಾಲಿಸಿಯಲ್ಲಿ ಯಾವ ಯಾವ ಡಾಟಾಗಳನ್ನು ಆಪ್ ತೆಗೆದುಕೊಳ್ಳಲಾಗುತ್ತದೆ ಮತ್ತು ಅದನ್ನು ಏಕೆ ತೆಗೆದುಕೊಳ್ಳಲಾಗುತ್ತದೆ ಎನ್ನುವುದನ್ನು ಉಲ್ಲೇಖ ಮಾಡಲಾಗಿದೆ.
ಅಲ್ಲದೆ ಬದಲಾದ ಪಾಲಿಸಿಯಲ್ಲಿ ಭಾರತೀಯರಿಗೆ ಸಂಬಂಧಿಸಿದ ಡೇಟಾ ಭಾರತದಲ್ಲಿಯೇ ಇರುತ್ತದೆ. ಭಾರತೀಯ ಬಳಕೆದಾರರು ಪಬ್ಜಿ ಸಂಸ್ಥೆಯ ಸಂಪರ್ಕಿಸಿ ತಮ್ಮ ಡೇಟಾವನ್ನು ಅಳಿಸಿ ಹಾಕುವ ಹಕ್ಕನ್ನು ಹೊಂದಿದ್ದಾರೆ. ಈ ಮೂಲಕ ಸಂಪೂರ್ಣ ಪಾರದರ್ಶಕತೆಯನ್ನು ತಂದಿದ್ದೇವೆ ಎಂದು ಪಬ್ ಜಿ ಹೇಳಿದೆ.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm