ಬ್ರೇಕಿಂಗ್ ನ್ಯೂಸ್
12-12-22 08:13 pm Source: Vijayakarnataka ಡಿಜಿಟಲ್ ಟೆಕ್
ಭಾರತದಲ್ಲಿ ಬಹುನಿರೀಕ್ಷಿತ ರೆಡ್ಮಿ ನೋಟ್ 12 ಸರಣಿ ಸ್ಮಾರ್ಟ್ಫೋನ್ಗಳು ಬಿಡುಗಡೆಯಾಗುವ ಸುದ್ದಿ ಇತ್ತೀಚಿಗಷ್ಟೇ ಹೊರಬಿದ್ದಿತ್ತು. ಬ್ಯೂರೋ ಆಫ್ ಇಂಡಿಯನ್ ಸ್ಟ್ಯಾಂಡರ್ಡ್ಸ್ (BIS) ಡೇಟಾಬೇಸ್ನಲ್ಲಿ Redmi Note 12 ಸರಣಿಯಲ್ಲಿನ Redmi Note 12, Redmi Note 12 Pro ಮತ್ತು Redmi Note 12 Pro+ ಮೂರು ಸ್ಮಾರ್ಟ್ಫೋನ್ಗಳನ್ನು ಗುರುತಿಸಲಾಗಿದ್ದು, ಈ ಮೂರು ಸ್ಮಾರ್ಟ್ಫೋನ್ಗಳು ವಿಭಿನ್ನ ಹೆಸರುಗಳಲ್ಲಿ ದೇಶದಲ್ಲಿ ಬಿಡುಗಡೆಯಾಗಬಹುದು ಎಂದು ಇತ್ತೀಚಿನ ಪ್ರಮುಖ ಟೆಕ್ ಮಾಧ್ಯಮ ವರದಿಗಳು ತಿಳಿಸಿದ್ದವು. ಇದೀಗ ದೊರೆಸಿರುವ ಮತ್ತೊಂದು ಸಿಹಿಸುದ್ದಿ ಏನೆಂದರೆ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ ಎಂದು ಹೇಳಲಾಗಿದೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.

ಖ್ಯಾತ ಟಿಪ್ಸ್ಟಾರ್ ಮುಕುಲ್ ಶರ್ಮಾ ಅವರ ಪ್ರಕಾರ, ಹೊಸ ರೆಡ್ಮಿ ನೋಟ್ ಸರಣಿ ಫೋನುಗಳ 2023ರ ಜನವರಿ 5 ರಂದು ಭಾರತೀಯ ಸ್ಮಾರ್ಟ್ಫೋನ್ ಮಾರುಕಟ್ಟೆಗೆ ಬರಲಿವೆ. ಸೋಷಿಯಲ್ ಮೀಡಿಯಾಗಳಲ್ಲಿ ಅವರು ಈ ಬಗ್ಗೆ ಮಾಹಿತಿಯನ್ನು ಹಂಚಿಕೊಂಡಿದ್ದು, ಸೂಪರ್ ನೋಟ್ ಬಿಡುಗಡೆ ದಿನಾಂಕವನ್ನು ಬಹಿರಂಗಪಡಿಸುವ ಸಮಯವು ಈಗ ಬಂದಿದೆ. ರೆಡ್ಮಿ ನೋಟ್ 12 ಸರಣಿಯು ಭಾರತದಲ್ಲಿ ಜನವರಿ 5 ರಂದು ಬಿಡುಗಡೆಯಾಗಲಿದೆ ಎಂದು ಹೇಳಿಕೊಂಡಿದ್ದಾರೆ. ಭಾರತದಲ್ಲಿ ಬಿಡುಗಡೆಯಾಗಲಿರುವ ಎಲ್ಲಾ Redmi Note 12 ಸರಣಿ ಸ್ಮಾರ್ಟ್ಫೋನುಗಳು 5ಜಿ ತಂತ್ರಜ್ಞಾನವನ್ನು ಹೊಂದಿರಲಿವೆ. ಇದರಲ್ಲಿ ರೆಡ್ಮಿ ನೋಟ್ 12 ಪ್ರೊ+ ಸ್ಮಾರ್ಟ್ಫೋನ್ 200MP ಮುಖ್ಯ ಕ್ಯಾಮೆರಾ ಹೊಂದಿರುವ ಸಾಧ್ಯತೆಯ ಬಗ್ಗೆಯೂ ಅವರು ತಿಳಿಸಿದ್ದಾರೆ.
Redmi Note 12 Series May Launch In India In 5th Of January.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am