ಬ್ರೇಕಿಂಗ್ ನ್ಯೂಸ್
27-10-20 03:15 pm Headline Karnataka News Network ಡಿಜಿಟಲ್ ಟೆಕ್
ಅಮೇರಿಕಾ, ಅಕ್ಟೋಬರ್ .27 : ಸರ್ಚ್ ಇಂಜಿನ್ ದೈತ್ಯ ಗೂಗಲ್ ಭದ್ರತೆಯ ಹಿತದೃಷ್ಟಿಯಿಂದ ತನ್ನ ಪ್ಲೇ ಸ್ಟೋರ್ನಿಂದ ಮೂರು ಆಂಡ್ರಾಯ್ಡ್ ಅಪ್ಲಿಕೇಶನ್ಗಳನ್ನು ತೆಗೆದುಹಾಕಿದೆ. ತನ್ನ ಡೇಟಾ ಸಂಗ್ರಹ ನೀತಿಗಳನ್ನು ಉಲ್ಲಂಘಿಸಿರುವುದಕ್ಕಾಗಿ ಪ್ರಿನ್ಸೆಸ್ ಸಲೂನ್, ನಂಬರ್ ಕಲರಿಂಗ್ ಮತ್ತು ಕ್ಯಾಟ್ಸ್ & ಕಾಸ್ಪ್ಲೇ ಎಂಬ ಮೂರು ಮಕ್ಕಳ ಅಪ್ಲಿಕೇಶನ್ ಗಳನ್ನು ಪ್ಲೇ ಸ್ಟೋರ್ ನಿಂದ ತೆಗೆದುಹಾಕಿದೆ.

ಈ ಮೂರು ಅಪ್ಲಿಕೇಶನ್ಗಳು ಯೂನಿಟಿ, ಉಮೆಂಗ್ ಮತ್ತು ಅಪೋಡಿಯಲ್ನಿಂದ ಎಸ್ಡಿಕೆಗಳನ್ನು ಬಳಸಿಕೊಂಡಿವೆ. ಈ ಡೆವಲಪರ್ ಕಿಟ್ಗಳಲ್ಲಿ ಸಮಸ್ಯೆಗಳನ್ನು ಗುರುತಿಸಲಾಗಿದೆ. ಡೇಟಾ ಸಂಗ್ರಹಣೆ ಉಲ್ಲಂಘನೆಯನ್ನು ಇಂಟರ್ನ್ಯಾಷನಲ್ ಡಿಜಿಟಲ್ ಅಕೌಂಟೆಬಿಲಿಟಿ ಕೌನ್ಸಿಲ್ (ಐಡಿಎಸಿ) ಗಮನಸೆಳೆದ ನಂತರ ಗೂಗಲ್ ಈ ಮೂರು ಅಪ್ಲಿಕೇಶನ್ಗಳಿಗೆ ಗೇಟ್ಪಾಸ್ ನೀಡಿದೆ.
ಈ ಎಸ್ಡಿಕೆಗಳ ಕೆಲವು ಆವೃತ್ತಿಗಳು ಡೇಟಾ ಸಂಗ್ರಹಣೆಯ ಸುತ್ತ ವಿಸ್ತಾರವಾದ ಗೂಗಲ್ ಪ್ಲೇ ನೀತಿಗಳಿಗೆ ಅನುಗುಣವಾಗಿರಲಿಲ್ಲ. 'ಇತರ ಸಂಗತಿಗಳ ಪೈಕಿ, ಐಡಿಎಸಿಯ ಪರೀಕ್ಷೆಗಳು ಯುನಿಟಿಯ ಎಸ್ಡಿಕೆಯ ಕೆಲವು ಆವೃತ್ತಿಗಳು ಬಳಕೆದಾರರ ಎಎಐಡಿ ಮತ್ತು ಆಂಡ್ರಾಯ್ಡ್ ಐಡಿ ಎರಡನ್ನೂ ಏಕಕಾಲದಲ್ಲಿ ಸಂಗ್ರಹಿಸುತ್ತಿದ್ದವು. ಇದು ಗೌಪ್ಯತೆ ನಿಯಂತ್ರಣಗಳನ್ನು ಬೈಪಾಸ್ ಮಾಡಲು, ಬಳಕೆದಾರರನ್ನು ಕಾಲಾಂತರದಲ್ಲಿ ಮತ್ತು ಸಾಧನಗಳಾದ್ಯಂತ ಟ್ರ್ಯಾಕ್ ಮಾಡಲು ಯುನಿಟಿಗೆ ಅನುಮತಿಸಿರಬಹುದು ಎಂದು ಐಡಿಎಸಿ ತನ್ನ ವರದಿಯಲ್ಲಿ ಉಲ್ಲೇಖಿಸಿದೆ. ಈ ಎಲ್ಲಾ ಕಾರಣದಿಂದಾಗಿ ಗೂಗಲ್ ಪ್ಲೇ ಸ್ಟೋರ್ ನಿಂದ ಮಕ್ಕಳ ಜನಪ್ರಿಯ ಮೂರು ಆಪ್ ಗಳಾದಂತ ಪ್ರಿನ್ಸೆಸ್ ಸಲೂನ್, ನಂಬರ್ ಕಲರಿಂಗ್ ಮತ್ತು ಕ್ಯಾಟ್ಸ್ & ಕಾಸ್ಪ್ಲೇ ತೆಗೆದು ಹಾಕಿದೆ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm