ಬ್ರೇಕಿಂಗ್ ನ್ಯೂಸ್
28-07-23 09:16 pm Source: Vijayakarnataka ಡಿಜಿಟಲ್ ಟೆಕ್
ಸ್ಮಾರ್ಟ್ ಫೋನ್ಗಳು ಈಗ ನಮ್ಮ ಬದುಕಿನಲ್ಲಿ ಎಷ್ಟು ಹಾಸುಹೊಕ್ಕಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮೊಬೈಲ್ ಫೋನ್ಗಳು ಈಗ ಬರೀ ಸಂವಹನದ ಮಾಧ್ಯಮಗಳಾಗಿ ಮಾತ್ರ ಉಳಿದಿಲ್ಲ. ಇದರಾಚೆಗೂ ಫೋನ್ನ ಸಾಕಷ್ಟು ಪ್ರಯೋಜನಗಳಿವೆ. ಹೀಗಾಗಿ, ಮೊಬೈಲ್ ಫೋನ್ನ ಚಾರ್ಜ್ ಅನ್ನು ಹೆಚ್ಚು ಉಳಿಸಿಕೊಳ್ಳುವುದು ಕೂಡಾ ಬಹಳ ಮುಖ್ಯವಾಗಿದೆ.
ಆಂಡ್ರಾಯ್ಡ್ ಫೋನ್ಗಳು ಈಗ ಪವರ್ ಸೇವಿಂಗ್ ಮೋಡ್ನೊಂದಿಗೆಯೇ ಬರುತ್ತದೆ. ಬ್ಯಾಟರಿ ಚಾರ್ಜ್ ಅನ್ನು ಅನಗತ್ಯವಾಗಿ ಬಳಸುವ ವೈಶಿಷ್ಟ್ಯಗಳು, ಆಪ್ಗಳ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸುವ ಮೂಲಕ ಇದು ಫೋನ್ನ ಬ್ಯಾಟರಿಯನ್ನು ಉಳಿಸುತ್ತದೆ. ಇದರ ಜೊತೆಗೆ ಆಂಡ್ರಾಯ್ಡ್ ಫೋನ್ ಬಳಕೆದಾರರು ಕೂಡಾ ಕೆಲವೊಂದು ವಿಧಾನದ ಮೂಲಕ ಬ್ಯಾಟರಿ ಚಾರ್ಜ್ ಅನ್ನು ಜಾಸ್ತಿ ಉಳಿಸಿಕೊಳ್ಳಲು ಪ್ರಯತ್ನಿಸಬಹುದು. ಅಂತಹ ಕೆಲವು ಟಿಪ್ಸ್ ಇಲ್ಲಿವೆ.
How to conserve your android phones battery.
11-09-25 10:11 pm
Bangalore Correspondent
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
11-09-25 10:42 pm
Mangaluru Correspondent
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
Mangalore Airport, Road, Accident: ಮಂಗಳೂರು ಏರ...
11-09-25 06:14 pm
Dharmasthala, YouTube, SIT: ಧರ್ಮಸ್ಥಳ ವಿರುದ್ಧ...
11-09-25 02:45 pm
ಬಿಜೆಪಿ ಬಗ್ಗೆ ಪುತ್ತಿಲ ಪರಿವಾರದ ಅಸಮಾಧಾನ ; ಭರವಸೆ...
11-09-25 01:40 pm
11-09-25 09:13 pm
Mangalore Correspondent
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm