ಬ್ರೇಕಿಂಗ್ ನ್ಯೂಸ್
28-07-23 09:16 pm Source: Vijayakarnataka ಡಿಜಿಟಲ್ ಟೆಕ್
ಸ್ಮಾರ್ಟ್ ಫೋನ್ಗಳು ಈಗ ನಮ್ಮ ಬದುಕಿನಲ್ಲಿ ಎಷ್ಟು ಹಾಸುಹೊಕ್ಕಾಗಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ಮೊಬೈಲ್ ಫೋನ್ಗಳು ಈಗ ಬರೀ ಸಂವಹನದ ಮಾಧ್ಯಮಗಳಾಗಿ ಮಾತ್ರ ಉಳಿದಿಲ್ಲ. ಇದರಾಚೆಗೂ ಫೋನ್ನ ಸಾಕಷ್ಟು ಪ್ರಯೋಜನಗಳಿವೆ. ಹೀಗಾಗಿ, ಮೊಬೈಲ್ ಫೋನ್ನ ಚಾರ್ಜ್ ಅನ್ನು ಹೆಚ್ಚು ಉಳಿಸಿಕೊಳ್ಳುವುದು ಕೂಡಾ ಬಹಳ ಮುಖ್ಯವಾಗಿದೆ.

ಆಂಡ್ರಾಯ್ಡ್ ಫೋನ್ಗಳು ಈಗ ಪವರ್ ಸೇವಿಂಗ್ ಮೋಡ್ನೊಂದಿಗೆಯೇ ಬರುತ್ತದೆ. ಬ್ಯಾಟರಿ ಚಾರ್ಜ್ ಅನ್ನು ಅನಗತ್ಯವಾಗಿ ಬಳಸುವ ವೈಶಿಷ್ಟ್ಯಗಳು, ಆಪ್ಗಳ ಕಾರ್ಯನಿರ್ವಹಣೆಯನ್ನು ಸ್ಥಗಿತಗೊಳಿಸುವ ಮೂಲಕ ಇದು ಫೋನ್ನ ಬ್ಯಾಟರಿಯನ್ನು ಉಳಿಸುತ್ತದೆ. ಇದರ ಜೊತೆಗೆ ಆಂಡ್ರಾಯ್ಡ್ ಫೋನ್ ಬಳಕೆದಾರರು ಕೂಡಾ ಕೆಲವೊಂದು ವಿಧಾನದ ಮೂಲಕ ಬ್ಯಾಟರಿ ಚಾರ್ಜ್ ಅನ್ನು ಜಾಸ್ತಿ ಉಳಿಸಿಕೊಳ್ಳಲು ಪ್ರಯತ್ನಿಸಬಹುದು. ಅಂತಹ ಕೆಲವು ಟಿಪ್ಸ್ ಇಲ್ಲಿವೆ.

How to conserve your android phones battery.
11-09-26 05:50 pm
HK News Staffer
ಬ್ಯಾಂಕ್ ಸಾಲಕ್ಕೆ ಸೀಜ್ ಆದ ಆಯುರ್ವೇದ ಕಾಲೇಜು ; 4.5...
11-09-26 02:59 pm
ಬರಗಾಲದ ಸಂಕಷ್ಟ ನಡುವೆ ನೂರು ದಿನಗಳ ವೈಭವೀಕರಣ ಬೇಕೇ?...
10-09-26 05:10 pm
ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಗಿರಿ ; ತೀವ್ರ ಲಾಬಿ ನಡೆ...
10-09-26 03:50 pm
ಬೆಳ್ಳಂಬೆಳಗ್ಗೆ ಜಾರಕಿಹೊಳಿಗೆ ಇಡಿ ಶಾಕ್: 18 ಬಾರ್...
09-09-26 10:52 am
10-09-26 01:23 pm
HK News Staffer
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
12-09-26 10:53 am
HK News Staffer
ಅ.1ರಿಂದ ಮಂಗಳೂರು ರೈಲ್ವೇ ಆಡಳಿತ ಬದಲು ; ಪಾಲಕ್ಕಾಡ್...
11-09-26 10:58 pm
ಮಂಗಳೂರಿನಲ್ಲಿ ಡ್ರಗ್ಸ್ ತಪಾಸಣೆ ; ಒಂಬತ್ತು ತಿಂಗಳಲ್...
11-09-26 09:42 pm
ಪುತ್ತೂರು ಬೈಪಾಸ್ ರಸ್ತೆಯಲ್ಲಿ ಎರಡು ಕಾಡುಕೋಣಗಳ ಓಡಾ...
11-09-26 08:24 pm
ದೈವದ ಚಿನ್ನ ಕಳ್ಳರ ಬಂಧನ ; ಕಲ್ಲಾಪು ಮಹಾಲಕ್ಷ್ಮಿ ಕ್...
11-09-26 03:51 pm
11-09-26 06:38 pm
HK News Staffer
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm
ಬೈಂದೂರಿನಲ್ಲಿ ತೆರವು ಕಾರ್ಯಾಚರಣೆ ವೇಳೆ ಸರಣಿ ಅಪಘಾತ...
10-09-26 02:18 pm