ಬ್ರೇಕಿಂಗ್ ನ್ಯೂಸ್
01-12-20 06:00 pm Source: GIZBOT ಡಿಜಿಟಲ್ ಟೆಕ್
ವಾಟ್ಸಾಪ್ ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ. ಈಗಾಗಲೇ ಬಳಕೆದಾರರಿಗೆ ಹಲವು ಆಕರ್ಷಕ ಫೀಚರ್ಸ್ಗಳನ್ನ ಪರಿಚಯಿಸಿದೆ. ಅಲ್ಲದೆ ಕಾಲಕ್ಕೆ ಅನುಗುಣವಾಗಿ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ನೀವು ವಾಟ್ಸಾಪ್ ಬಳಕೆದಾರರಾಗಿದ್ದು, ನಿಮ್ಮದೇ ಆದ ಮೊಬೈಲ್ ನಂಬರ್ ಅನ್ನು ನೀಡಿರುತ್ತೀರಿ. ಒಂದು ವೇಳೆ ನಿಮ್ಮ ಮೊಬೈಲ್ ಬದಲಾಯಿಸಲು ಬಯಸಿದರೆ ನಿಮ್ಮ ವಾಟ್ಸಾಪ್ ಖಾತೆಯ ಎಲ್ಲಾ ಚಾಟ್ಗಳು ಮತ್ತು ಡೇಟಾವನ್ನು ಕಳೆದುಕೊಳ್ಳದೆ? ನಂಬರ್ ಬದಲಾಯಿಸುವುದಕ್ಕೂ ಕೂಡ ಅವಕಾಶವಿದೆ.
ಹೌದು, ನೀವು ವಾಟ್ಸಾಪ್ ಬಳಕೆ ಮಾಡುತ್ತಿದ್ದು, ನೀವು ಈಗ ವಾಟ್ಸಾಪ್ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅವಕಾಶವಿದೆ. ಆದರೂ ವಾಟ್ಸಾಪ್ ನಂಬರ್ ಅನ್ನು ಬದಲಾಯಿಸದಾಗ ಹಿಂದಿನ ಖಾತೆಯ ಮೆಸೇಜ್ ಚಾಟ್, ಡೇಟಾ, ಕಂಟ್ಯಾಕ್ಟ್, ಯಾವುದು ಕೂಡ ಕಳೆದು ಹೋಗದ ಹಾಗೇ ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವ ಅವಕಾಶ ವಾಟ್ಸಾಪ್ನಲ್ಲಿದೆ. ಈ ಫೀಚರ್ಸ್ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ. ಹಾಗಾದ್ರೆ ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನೀವು ಹೇಗೆ ಬದಲಾಯಿಸಬಹುದು ಅನ್ನೊದನ್ನ ಎಂಬುದು ಇಲ್ಲಿದೆ.

ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ ?
ಹಂತ 1: ನೀವು ಮೊದಲು ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ತೆರೆಯುವ ಅಗತ್ಯವಿದೆ
ಹಂತ 2: ನಿಮ್ಮ ಪ್ರೊಫೈಲ್ಗೆ ಹೋಗಿ
ಹಂತ 3: ಸೆಟ್ಟಿಂಗ್ ಮೆನು ತೆರೆಯಿರಿ
ಹಂತ 4: ನಂತರ ಖಾತೆ ಆಯ್ಕೆಗೆ ಕೆಳಗೆ ಸ್ಕ್ರಾಲ್ ಮಾಡಿ
ಹಂತ 5: ಹಲವು ಆಯ್ಕೆಗಳು ಲಭ್ಯವಿರುತ್ತವೆ, ಬದಲಾವಣೆ ಸಂಖ್ಯೆ ಕ್ಲಿಕ್ ಮಾಡಿ
ಹಂತ 6: ನಂತರ ನೆಕ್ಸ್ಟ್ ಕ್ಲಿಕ್ ಮಾಡಿ ಮತ್ತು ನಿಮ್ಮ ಹಳೆಯ ಮತ್ತು ಹೊಸ ಮೊಬೈಲ್ ಸಂಖ್ಯೆಯನ್ನು ಸೇರಿಸಿ.
14-03-26 10:14 pm
HK News Staffer
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
14-03-26 10:31 pm
HK News Staffer
ವಿಮಾನ ಪ್ರಯಾಣಿಕರಿಗೂ ತಟ್ಟಿದ ಇರಾನ್–ಇಸ್ರೇಲ್ ಯುದ್ಧ...
14-03-26 07:38 pm
ಇರಾನ್ ಸರ್ವೋಚ್ಛ ನಾಯಕ ಮೊಜ್ತಾಬಾ ಅಲಿ ಖಮೇನಿ ಬಗ್ಗೆ...
14-03-26 12:51 pm
ಅಮೆರಿಕಾ ವೈಮಾನಿಕ ದಾಳಿಯಲ್ಲಿ ಮೊಜ್ತಬಾ ಖಮೇನಿಗೂ ಪೆಟ...
13-03-26 04:18 pm
ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್...
13-03-26 11:24 am
14-03-26 09:26 pm
HK News Desk
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
ಮಾರ್ಚ್ 16ರಿಂದ 28ರ ವರೆಗೆ ಮಂಗಳೂರಿನಿಂದ ಶಾರ್ಜಾಕ್ಕ...
13-03-26 10:04 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm