ಬ್ರೇಕಿಂಗ್ ನ್ಯೂಸ್
01-12-20 06:00 pm Source: GIZBOT ಡಿಜಿಟಲ್ ಟೆಕ್
ವಾಟ್ಸಾಪ್ ವಿಶ್ವದಲ್ಲಿಯೇ ಅತಿ ಹೆಚ್ಚು ಸಕ್ರಿಯ ಬಳಕೆದಾರರನ್ನು ಹೊಂದಿರುವ ಅತ್ಯಂತ ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ಗಳಲ್ಲಿ ಒಂದಾಗಿದೆ. ಈಗಾಗಲೇ ಬಳಕೆದಾರರಿಗೆ ಹಲವು ಆಕರ್ಷಕ ಫೀಚರ್ಸ್ಗಳನ್ನ ಪರಿಚಯಿಸಿದೆ. ಅಲ್ಲದೆ ಕಾಲಕ್ಕೆ ಅನುಗುಣವಾಗಿ ಹೊಸ ಮಾದರಿಯ ಫೀಚರ್ಸ್ಗಳನ್ನು ಪರಿಚಯಿಸುತ್ತಾ ಬಂದಿದೆ. ಇನ್ನು ನೀವು ವಾಟ್ಸಾಪ್ ಬಳಕೆದಾರರಾಗಿದ್ದು, ನಿಮ್ಮದೇ ಆದ ಮೊಬೈಲ್ ನಂಬರ್ ಅನ್ನು ನೀಡಿರುತ್ತೀರಿ. ಒಂದು ವೇಳೆ ನಿಮ್ಮ ಮೊಬೈಲ್ ಬದಲಾಯಿಸಲು ಬಯಸಿದರೆ ನಿಮ್ಮ ವಾಟ್ಸಾಪ್ ಖಾತೆಯ ಎಲ್ಲಾ ಚಾಟ್ಗಳು ಮತ್ತು ಡೇಟಾವನ್ನು ಕಳೆದುಕೊಳ್ಳದೆ? ನಂಬರ್ ಬದಲಾಯಿಸುವುದಕ್ಕೂ ಕೂಡ ಅವಕಾಶವಿದೆ.
ಹೌದು, ನೀವು ವಾಟ್ಸಾಪ್ ಬಳಕೆ ಮಾಡುತ್ತಿದ್ದು, ನೀವು ಈಗ ವಾಟ್ಸಾಪ್ ಖಾತೆಗೆ ನೀಡಿರುವ ನಿಮ್ಮ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಲು ಅವಕಾಶವಿದೆ. ಆದರೂ ವಾಟ್ಸಾಪ್ ನಂಬರ್ ಅನ್ನು ಬದಲಾಯಿಸದಾಗ ಹಿಂದಿನ ಖಾತೆಯ ಮೆಸೇಜ್ ಚಾಟ್, ಡೇಟಾ, ಕಂಟ್ಯಾಕ್ಟ್, ಯಾವುದು ಕೂಡ ಕಳೆದು ಹೋಗದ ಹಾಗೇ ಮೊಬೈಲ್ ಸಂಖ್ಯೆಯನ್ನು ಬದಲಾಯಿಸುವ ಅವಕಾಶ ವಾಟ್ಸಾಪ್ನಲ್ಲಿದೆ. ಈ ಫೀಚರ್ಸ್ ಐಒಎಸ್ ಮತ್ತು ಆಂಡ್ರಾಯ್ಡ್ ಬಳಕೆದಾರರಿಗೆ ಲಭ್ಯವಿದೆ. ಹಾಗಾದ್ರೆ ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ನೀವು ಹೇಗೆ ಬದಲಾಯಿಸಬಹುದು ಅನ್ನೊದನ್ನ ಎಂಬುದು ಇಲ್ಲಿದೆ.

ನಿಮ್ಮ ವಾಟ್ಸಾಪ್ ಸಂಖ್ಯೆಯನ್ನು ಬದಲಾಯಿಸುವುದು ಹೇಗೆ ?
ಹಂತ 1: ನೀವು ಮೊದಲು ನಿಮ್ಮ ಸ್ಮಾರ್ಟ್ಫೋನ್ನಲ್ಲಿ ವಾಟ್ಸಾಪ್ ಅಪ್ಲಿಕೇಶನ್ ತೆರೆಯುವ ಅಗತ್ಯವಿದೆ
ಹಂತ 2: ನಿಮ್ಮ ಪ್ರೊಫೈಲ್ಗೆ ಹೋಗಿ
ಹಂತ 3: ಸೆಟ್ಟಿಂಗ್ ಮೆನು ತೆರೆಯಿರಿ
ಹಂತ 4: ನಂತರ ಖಾತೆ ಆಯ್ಕೆಗೆ ಕೆಳಗೆ ಸ್ಕ್ರಾಲ್ ಮಾಡಿ
ಹಂತ 5: ಹಲವು ಆಯ್ಕೆಗಳು ಲಭ್ಯವಿರುತ್ತವೆ, ಬದಲಾವಣೆ ಸಂಖ್ಯೆ ಕ್ಲಿಕ್ ಮಾಡಿ
ಹಂತ 6: ನಂತರ ನೆಕ್ಸ್ಟ್ ಕ್ಲಿಕ್ ಮಾಡಿ ಮತ್ತು ನಿಮ್ಮ ಹಳೆಯ ಮತ್ತು ಹೊಸ ಮೊಬೈಲ್ ಸಂಖ್ಯೆಯನ್ನು ಸೇರಿಸಿ.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
13-06-26 03:01 pm
HK News Staffer
4,399 ದಿನಗಳ ಸುದೀರ್ಘ ಆಡಳಿತ, ಭಾರತದ ಇತಿಹಾಸದಲ್ಲೇ...
10-06-26 06:42 pm
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
13-06-26 05:28 pm
HK News Staffer
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
ಎಂಬಿಎ ಲ್ಯಾಬ್ ಶುಲ್ಕ ಅಕ್ರಮ; ಮಂಗಳೂರು ವಿವಿಯ ಆಡಳಿತ...
12-06-26 08:44 pm
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್ ಜೋಸೆ...
12-06-26 04:31 pm
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
13-06-26 09:17 pm
HK News Staffer
ಬೆಂಗಳೂರಿನ ನ್ಯಾಯಮಿತ್ರ ಸಹಕಾರಿ ಬ್ಯಾಂಕ್ ನಲ್ಲಿ ಅನ್...
13-06-26 08:43 pm
ಕಾಲೇಜು ಫೀಸ್ಗೆ ಕೊಟ್ಟ 10 ಸಾವಿರವೇ ಜೀವ ತೆಗೆಯಿತು!...
13-06-26 06:14 pm
ಪತ್ನಿ ಹತ್ಯೆಗೆ ಜೈಲಿನಿಂದಲೇ ಸುಪಾರಿ ; ಬುರ್ಖಾ ಧರಿಸ...
12-06-26 11:58 am
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm